10:16 AM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

Kodagu | ಅನ್ನಭಾಗ್ಯದ ಅಕ್ಕಿ ಅನ್ಯರ ಪಾಲು: ಅಕ್ರಮ ಮಾರಾಟ; ಓರ್ವನ ಬಂಧನ, 7 ಕ್ವಿಂಟಾಲ್ ಅಧಿಕ ಅಕ್ಕಿ ವಶ

05/08/2025, 10:46

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸೊಸೈಟಿ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 7 ಕ್ವಿಂಟಲ್ 79 ಕೆಜಿ ಅಕ್ಕಿ, ಒಂದು ವಾಹನ ಹಾಗೂ ಚಾಲಕನನ್ನು ಪೊನ್ನoಪೇಟೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಗೋಣಿಕೊಪ್ಪದ ಮುಸ್ತಫಾ ಮತ್ತು ಅರ್ವತೋಕ್ಲು ಗ್ರಾಮದ ಮನೋಜ್ ಎಂಬುವವರಿಂದ ಅಕ್ಕಿ ಸಂಗ್ರಹಿಸಿ ವಿಠಲ ಎಂಬಾತ ಮೈಸೂರು ಜಿಲ್ಲೆ ಯ ಹುಣಸೂರಿನ ಕಲ್ಕುಣಿಕೆ ಎಂಬಲ್ಲಿಗೆ ಸಾಗಿಸುತ್ತಿರುವಾಗ ಸಾರ್ವಜನಿಕರ ಸಹಕಾರದಿಂದ ಗೋಣಿಕೊಪ್ಪ -ಮೈಸೂರು ರಸ್ತೆಯ ಚೆನ್ನoಗೋಲಿ ಯಲ್ಲಿ ವಾಹನ ಅಡ್ಡಗಟ್ಟಿ ಹಿಡಿದಿದ್ದಾರೆ. ವಿಠಲ ಗೋಣಿಕೊಪ್ಪದಲ್ಲಿ ಗುಜುರಿ ಅಂಗಡಿ ನಡೆಸಿಕೊಂಡಿದ್ದು, ಅಂಗಡಿಗೆ ಬರುವ ಕಾರ್ಮಿಕರನ್ನು ಗುರಿಯಾಗಿರಿಸಿ ಈ ದಂಧೆ ನಡೆಸುತ್ತಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು