9:33 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Kodagu | ಅನ್ನಭಾಗ್ಯದ ಅಕ್ಕಿ ಅನ್ಯರ ಪಾಲು: ಅಕ್ರಮ ಮಾರಾಟ; ಓರ್ವನ ಬಂಧನ, 7 ಕ್ವಿಂಟಾಲ್ ಅಧಿಕ ಅಕ್ಕಿ ವಶ

05/08/2025, 10:46

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸೊಸೈಟಿ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 7 ಕ್ವಿಂಟಲ್ 79 ಕೆಜಿ ಅಕ್ಕಿ, ಒಂದು ವಾಹನ ಹಾಗೂ ಚಾಲಕನನ್ನು ಪೊನ್ನoಪೇಟೆಯಲ್ಲಿ ವಶಕ್ಕೆ ಪಡೆಯಲಾಗಿದೆ. ಗೋಣಿಕೊಪ್ಪದ ಮುಸ್ತಫಾ ಮತ್ತು ಅರ್ವತೋಕ್ಲು ಗ್ರಾಮದ ಮನೋಜ್ ಎಂಬುವವರಿಂದ ಅಕ್ಕಿ ಸಂಗ್ರಹಿಸಿ ವಿಠಲ ಎಂಬಾತ ಮೈಸೂರು ಜಿಲ್ಲೆ ಯ ಹುಣಸೂರಿನ ಕಲ್ಕುಣಿಕೆ ಎಂಬಲ್ಲಿಗೆ ಸಾಗಿಸುತ್ತಿರುವಾಗ ಸಾರ್ವಜನಿಕರ ಸಹಕಾರದಿಂದ ಗೋಣಿಕೊಪ್ಪ -ಮೈಸೂರು ರಸ್ತೆಯ ಚೆನ್ನoಗೋಲಿ ಯಲ್ಲಿ ವಾಹನ ಅಡ್ಡಗಟ್ಟಿ ಹಿಡಿದಿದ್ದಾರೆ. ವಿಠಲ ಗೋಣಿಕೊಪ್ಪದಲ್ಲಿ ಗುಜುರಿ ಅಂಗಡಿ ನಡೆಸಿಕೊಂಡಿದ್ದು, ಅಂಗಡಿಗೆ ಬರುವ ಕಾರ್ಮಿಕರನ್ನು ಗುರಿಯಾಗಿರಿಸಿ ಈ ದಂಧೆ ನಡೆಸುತ್ತಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು