11:37 PM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Kodagu | ಬೈಲಕುಪ್ಪೆ ಟಿಬೇಟಿಯನ್ ಕ್ಯಾಂಪ್ ಬಳಿ ಬ್ರೌನ್ ಶುಗರ್ ಮಾರಾಟ ಯತ್ನ: 4 ಮಂದಿ ಬಂಧನ

18/07/2025, 10:57

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ಸಮೀಪದ ಬೈಲಕುಪ್ಪೆ ಟಿಬೇಟಿಯನ್ ಕ್ಯಾಂಪ್ ವ್ಯಾಪ್ತಿಯಲ್ಲಿ ಬ್ರೌನ್ ಶುಗರ್ ಮಾರಾಟ ಮಾಡುತ್ತಿದ್ದ ಕುಶಾಲನಗರದ ಇಬ್ಬರು ವಿದ್ಯಾರ್ಥಿಗಳು ಸೇರಿ ನಾಲ್ವರನ್ನು ಬೈಲಕುಪ್ಪೆ ಪೊಲೀಸರು ಬಂಧಿಸಿದ್ದಾರೆ. ಕುಶಾಲನಗರದ ಕಿಶನ್ (22), ವಿದ್ಯಾರ್ಥಿಗಳಾದ ಉಲ್ಲಾಸ್ (22) ಮತ್ತು ಚೆರೀಶ್ (22) ಹಾಗೂ ಮೈಸೂರಿನ ಮೇಟ ಗಳ್ಳಿ ನಿವಾಸಿ ಅಖಿಲೇಶ್ (22) ರನ್ನು ಬಂಧಿಸಲಾಗಿದೆ.


ಖಚಿತ ಮಾಹಿತಿ ಮೇರೆಗೆ ಬೈಲಕುಪ್ಪೆ ಪೊಲೀಸ್ ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ರವಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ಬಂಧಿತರಿಂದ ಬೆಂಗಳೂರಿನಿಂದ ಸರಬರಾಜು ಆಗಿದ್ದ 8 ಗ್ರಾಂ ಬ್ರೌನ್ ಶುಗರ್ ಟಿಬೇಟಿಯನ್ ವ್ಯಕ್ತಿಗಳಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು