7:26 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ…

ಇತ್ತೀಚಿನ ಸುದ್ದಿ

Kodagu | ಭಾಗಮಂಡಲ ತ್ರಿವೇಣಿ ಸಂಗಮ: ಶ್ರದ್ದಾಭಕ್ತಿಯಿಂದ ಸಂಪನ್ನಗೊಂಡ ಪೊಲಿಂಕಾನ ಉತ್ಸವ

24/07/2025, 15:45

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಭಾಗಮಂಡಲ ಶ್ರೀ ಭಗoಡೇಶ್ವರ ಸನ್ನಿಧಿಯಲ್ಲಿ ಶ್ರದ್ದಾ ಭಕ್ತಿಯಿಂದ “ಪೊಲಿಂಕಾನ ಉತ್ಸವ” ವಿಶೇಷ ಪೂಜೆ ಕೈoಕರ್ಯದೊಂದಿಗೆ ನೆರವೇರಿತು.

ಮಹಾಗಣಪತಿ, ಮಹಾವಿಷ್ಣು, ಸುಬ್ರಮಣ್ಯ, ಭಗoಡೇಶ್ವರ ಗುಡಿಗಳಿಗೆ ಪೂಜೆ ಸಲ್ಲಿಸಿದ ಬಳಿಕ ಬಾಳೆ ದಿಂಡುನಿಂದ ಸಿದ್ದಗೊಂಡ ಸುಮಂಗಲಿ ಮಂಟಪಕ್ಕೆ ದೇವಾಲಯದ ಪ್ರದಕ್ಷಿಣೆ ಬಂದ ನಂತರ ದೀಪ ಬೆಳಗಿ, ಮುತೈದೆ ಆಭರಣ ಗಳಾದ ಕರಿಮಣಿ, ತಾಳಿ, ಬಳೆ, ಸೀರೆ, ಬೆಳ್ಳಿ ತಟ್ಟೆ ಸೇರಿದಂತೆ ಹೂವು ಹಣ್ಣುಗಳಿಂದ ಅಲಂಕರಿಸಿ ಮತ್ತೆ ಪ್ರದಕ್ಷಿಣೆ ಬಂದು ಮುಖ್ಯ ದ್ವಾರದ ಮೂಲಕ ನೂರಾರು ಭಕ್ತರ ಸಮ್ಮುಖದಲ್ಲಿ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ ಮೂಲಕ ಕಾವೇರಿ ಕನ್ನಿಕೆ, ಸುಜ್ಯೋತಿ ಸಂಗಮಿಸುವ ತ್ರಿವೇಣಿ ಸಂಗಮದಲ್ಲಿ, ಕಾವೇರಿ ಶಾಂತಳಾಗಿ, ಮಳೆಗಾಲದಲ್ಲಿ ಯಾವುದೇ ಹಾನಿ ಮಾಡದೇ ರೈತರಿಗೆ ಸುಬಿಕ್ಷ ವಾಗಲಿ ಎಂದು ಪೂಜೆ ಸಲ್ಲಿಸಿ ಮಂಟಪವನ್ನು ನದಿಯಲ್ಲಿ ತೇಲಿ ಬಿಡಲಾಯಿತು. ಈ ವೇಳೆ ತಲಕಾವೇರಿ – ಭಾಗಮಂಡಲ ದೇವಾಲಯ ಆಡಳಿತ ಮಂಡಳಿ ಮುಖ್ಯಸ್ಥರು, ಪ್ರಧಾನ ಅರ್ಚಕರು, ಸ್ಥಳೀಯ ಭಕ್ತರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು