11:13 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಪಾಣತ್ತೂರು ಬಳಿ ಪತ್ತೆ

21/07/2025, 12:52

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು -ಕೇರಳ ಗಡಿಯ ಮಂಜಡ್ಕ ನದಿಯಲ್ಲಿ ಕೊಚ್ಚಿಹೋದ ಯುವಕನ ಮೃತದೇಹ ಪಾಣತ್ತೂರು ಬಳಿ ಪತ್ತೆಯಾಗಿದೆ.

3 ದಿನಗಳ ಹಿಂದೆ ಕಾಸರಗೋಡಿನ ರಾಜಾಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜಡ್ಕ ನದಿಯಲ್ಲಿ ದುರ್ಗಪ್ಪ (19) ಎಂಬ ಯುವಕ ಬೈಕ್‌ ಸಮೇತ ಕೊಚ್ಚಿ ಹೋಗಿದ್ದ. ಈತ ಮೂಲತಃ ಬೆಳಗಾವಿ ಜಿಲ್ಲೆಯ ಸಿಂದೋಗಿ ಗ್ರಾಮದವನಾಗಿದ್ದಾನೆ. ಇದೀಗ
ಯುವಕನ ಮೃತದೇಹ ಪಾಣತ್ತೂರು ಬಳಿ ಪತ್ತೆಯಾಗಿದೆ. ಕೇರಳ ಅಗ್ನಿಶಾಮಕ ದಳ, ಪೊಲೀಸ್ , ಎನ್. ಡಿ. ಆರ್. ಎಫ್ ಹಾಗೂ ಸ್ಥಳೀಯರು ಶೋಧಕಾರ್ಯ ನಡೆಸಿದ್ದರು. ಮರಣೋತ್ತರ ಪರೀಕ್ಷೆ ಬಳಿಕ ಮೃತನ ಕುಟುಂಬಕ್ಕೆ ಮೃತದೇಹ ಹಸ್ತಾಂತರ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು