8:59 PM Friday14 - August 2026
ಬ್ರೇಕಿಂಗ್ ನ್ಯೂಸ್
ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ

ಇತ್ತೀಚಿನ ಸುದ್ದಿ

Kodagu | ವಿರಾಜಪೇಟೆಯ ಪೆರಂಬಾಡಿ ಬಳಿ ಕಾರು-ಟಿಪ್ಪರ್ ಡಿಕ್ಕಿ: ಓರ್ವ ಸಾವು, ಇಬ್ಬರು ಗಂಭೀರ

18/06/2026, 15:14

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಕೊಡಗು- ಕೇರಳ ಗಡಿ ವಿರಾಜಪೇಟೆ ತಾಲ್ಲೂಕಿನ ಪೆರಂಬಾಡಿ ಚೆಕ್ ಪೋಸ್ಟ್ ನಿಂದ ಮೂರು ಕಿ.ಮೀ ದೊರದಲ್ಲಿ ಟಿಪ್ಪರ್ ಹಾಗು ಶಿಫ್ಟ್ ಕಾರ್ ನಡುವೆ ಡಿಕ್ಕಿ ಸಂಭವಿಸಿದ್ದು ಕಾರ್ ನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು ಡೈರಿ ಸರ್ಕಲ್ ನಿವಾಸಿ ಷಣ್ಮುಖ (28) ಎಂದು ಗುರುತಿಸಲಾಗಿದೆ. ಶಿಫ್ಟ್ ಕಾರ್ ನಲ್ಲಿ ವಿರಾಜಪೇಟೆ ಮಾರ್ಗವಾಗಿ ಶಬರಿಮಲೆಗೆ ತೆರಳುತ್ತಿದ್ದ ವೇಳೆ ಎದುರಿಗೆ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ.


ಕಾರು ಸಂಪೂರ್ಣ ನಜ್ಜು ಗುಜ್ಜು ಆಗಿದ್ದು ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು