2:08 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಕೊಡಗಿನಾದ್ಯoತ ಕೈಲೂ ಮುಹೂರ್ತ ಹಬ್ಬ ಸಂಭ್ರಮ: ಮಾಂಸ ಖರೀದಿ ಜೋರು

02/09/2025, 15:46

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಕೊಡಗು ಜಿಲ್ಲೆಯ ಆಯುಧ ಪೂಜೆ ಕೈಲೂ ಮುಹೂರ್ತ ಹಬ್ಬದ ಸಂಭ್ರಮ ಜೋರಾಗಿ ಶುರುವಾಗಿದೆ.
ನಾಳೆ ದಿನ ರೈತರು ಕೃಷಿ ಪರಿಕರಗಳು, ಭೂಮಿ ತಾಯಿಗೆ ಪೂಜೆ ಸಲ್ಲಿಸಿದ ಮೂಲಕ ಅರಿಸಲ್ಪಡುವ ಈ ಹಬ್ಬದ ಅಡುಗೆಯಲ್ಲಿ ಮಾಂಸಕ್ಕೆ ಹೆಚ್ಚಿನ ಅದ್ಯತೆ ಇರುವುದರಿಂದ ಇಂದಿನಿಂದಲೇ ಪೋರ್ಕ್, ಕೋಳಿ ಮಾಂಸದ ಅಂಗಡಿಗಳ ಮುಂದೆ ಜನರು ಸಾಲು ಗಟ್ಟಿ ಮಾಂಸ ಖರೀದಿ ಭರಾಟೆ ಜೋರಾಗಿರುವ ದೃಶ್ಯ ಸಾಮಾನ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು