4:17 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

Kodagu | ಕುಯಿಲು ಮಾಡಿದ ಕಾಫಿ ಕಳ್ಳತನ: ಕಾರ್ಮಿಕ ದಂಪತಿ ಬಂಧನ

25/09/2025, 14:26

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪೊನ್ನoಪೇಟೆ ತಾಲ್ಲೂಕಿನ ಕಿರುಗೂರು ಗ್ರಾಮದಲ್ಲಿ ತೋಟದ ಮಾಲೀಕ ಕುಯಿಲು ಮಾಡಿ ಸಂಗ್ರಹಿಸಿಟ್ಟಿದ್ದ ಕಾಫಿ ಯನ್ನು ಕಾರ್ಮಿಕ ದಂಪತಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಸಿಕ್ಕಿಬಿದ್ದು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.
ಕಿರುಗೂರು ಗ್ರಾಮದ ಗಣೇಶ್ ಎಂಬುವವರ ತೋಟಕ್ಕೆ ಕೆಲವು ತಿಂಗಳ ಹಿಂದೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಹುಲಿಕೇರಿ ಗ್ರಾಮದ ಹರ್ಷ ಮತ್ತು ಆತನ ಪತ್ನಿ ವೀಣಾ ಕೆಲಸಕ್ಕೆ ಬಂದಿದ್ದು, ಮಾಲೀಕ ಗಣೇಶ್ ಮಡಿಕೇರಿಗೆ ತೆರಳಿದ ಸಂದರ್ಭ ಕಳ್ಳತನ ನಡೆಸಿದ್ದಾರೆ. ಕಳುವು ಮಾಡಿದ ಕಾಫಿ ಯನ್ನು ಇಲ್ಲಿನ ದೊಡ್ಡ ಮಾವಿನ ಮರ ಜಂಕ್ಷನ್ ಬಳಿ ಇದ್ದ ಸಂದರ್ಭ ರೆಡ್ ಹ್ಯಾಂಡ್ ಆಗಿ ಸ್ಥಳೀಯ ಯುವಕರ ಕೈ ಗೆ ಸಿಕ್ಕಿ ಬಿದ್ದಿದ್ದು ವಿಚಾರಿಸಿದ ಸಂದರ್ಭ 41 ಕೆಜಿ ಅಷ್ಟು ಕಾಫಿ ಕಳುವಾಗಿರುವುದು ಬೆಳಕಿಗೆ ಬಂದಿದ್ದು,ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊನ್ನoಪೇಟೆ ಪೊಲೀಸರು ದಂಪತಿಗಳನ್ನು ಮಾಲು ಸಮೇತ ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು