9:46 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

Kodagu | ಕುಯಿಲು ಮಾಡಿದ ಕಾಫಿ ಕಳ್ಳತನ: ಕಾರ್ಮಿಕ ದಂಪತಿ ಬಂಧನ

25/09/2025, 14:26

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪೊನ್ನoಪೇಟೆ ತಾಲ್ಲೂಕಿನ ಕಿರುಗೂರು ಗ್ರಾಮದಲ್ಲಿ ತೋಟದ ಮಾಲೀಕ ಕುಯಿಲು ಮಾಡಿ ಸಂಗ್ರಹಿಸಿಟ್ಟಿದ್ದ ಕಾಫಿ ಯನ್ನು ಕಾರ್ಮಿಕ ದಂಪತಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಸಿಕ್ಕಿಬಿದ್ದು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.
ಕಿರುಗೂರು ಗ್ರಾಮದ ಗಣೇಶ್ ಎಂಬುವವರ ತೋಟಕ್ಕೆ ಕೆಲವು ತಿಂಗಳ ಹಿಂದೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಹುಲಿಕೇರಿ ಗ್ರಾಮದ ಹರ್ಷ ಮತ್ತು ಆತನ ಪತ್ನಿ ವೀಣಾ ಕೆಲಸಕ್ಕೆ ಬಂದಿದ್ದು, ಮಾಲೀಕ ಗಣೇಶ್ ಮಡಿಕೇರಿಗೆ ತೆರಳಿದ ಸಂದರ್ಭ ಕಳ್ಳತನ ನಡೆಸಿದ್ದಾರೆ. ಕಳುವು ಮಾಡಿದ ಕಾಫಿ ಯನ್ನು ಇಲ್ಲಿನ ದೊಡ್ಡ ಮಾವಿನ ಮರ ಜಂಕ್ಷನ್ ಬಳಿ ಇದ್ದ ಸಂದರ್ಭ ರೆಡ್ ಹ್ಯಾಂಡ್ ಆಗಿ ಸ್ಥಳೀಯ ಯುವಕರ ಕೈ ಗೆ ಸಿಕ್ಕಿ ಬಿದ್ದಿದ್ದು ವಿಚಾರಿಸಿದ ಸಂದರ್ಭ 41 ಕೆಜಿ ಅಷ್ಟು ಕಾಫಿ ಕಳುವಾಗಿರುವುದು ಬೆಳಕಿಗೆ ಬಂದಿದ್ದು,ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊನ್ನoಪೇಟೆ ಪೊಲೀಸರು ದಂಪತಿಗಳನ್ನು ಮಾಲು ಸಮೇತ ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು