7:33 PM Friday8 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

Kodagu | ಸಿ & ಡಿ ಕೃಷಿ ಭೂಮಿ ಹಕ್ಕಿಗಾಗಿ ಸೋಮವಾರಪೇಟೆ ಸಂಪೂರ್ಣ ಬಂದ್: ರಸ್ತೆತಡೆ, ಮುತ್ತಿಗೆ

12/08/2025, 12:35

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸಿ & ಡಿ ಕೃಷಿ ಭೂಮಿ ಹಕ್ಕಿಗಾಗಿ ಸೋಮವಾರಪೇಟೆ ಸಂಪೂರ್ಣ ಬಂದ್ -ರಸ್ತೆ ತಡೆ -ಮುತ್ತಿಗೆ ಸಿ ಮತ್ತು ಡಿ ಜಾಗ ಸಮಸ್ಯೆಗೆ ಶಾಶ್ವತ ಪರಿಹಾರ ಕಂದುಕೊಳ್ಳುವoತೆ ಒತ್ತಾಯಿಸಿ ರೈತ ಹೋರಾಟ ಸಮಿತಿಯಿಂದ ಕರೆ ನೀಡಲಾಗಿರುವ ಸೋಮವಾರಪೇಟೆ ತಾಲ್ಲೂಕು ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಸೋಮವಾರಪೇಟೆ ಪಟ್ಟಣ್ಣದಲ್ಲಿ ಅಂಗಡಿ ಮುಂಗಟುಗಳು ಸಂಪೂರ್ಣ ಮುಚಲ್ಪತ್ತಿವೆ, ಎಲ್ಲಾ ಖಾಸಗಿ ಬಸ್ ಮತ್ತು ಆಟೋ ಟ್ಯಾಕ್ಸಿ ಗಳು ರಸ್ತೆಗೆ ಇಳಿದಿಲ್ಲ. ತಾಲ್ಲೂಕು ಕೇಂದ್ರದ ವಿವೇಕಾನಂದ ವೃತ್ತದಲ್ಲಿ ಸ್ಥಳೀಯರು ರಸ್ತೆಗೆ ಮರ ಅಡ್ಡ ಇಟ್ಟು ರಸ್ತೆಯಲ್ಲೇ ಅಡುಗೆ ತಯಾರಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದು ಇದರಿಂದ ವಾಹನ ಸವಾರರು ಮತ್ತು ಪ್ರತಿಭಟನೆ ನಡೆಸುತ್ತಿರುವವರ ನಡುವೆ ಮಾತಿನ ಚಕಮಕಿ ನಡೆದಿದೆ.

ಶನಿವಾರಸಂತೆಯಲ್ಲಿ ರೈತ ಹೋರಾಟಗಾರರು, ಕಾಫಿ ಬೆಳೆಗಾರರ ಸಂಘ, ವರ್ತಕರ ಸಂಘ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.ಶನಿವಾರ ಸಂತೆ ಮತ್ತು ಕೊಡ್ಲಿಪೇಟೆ ನಲ್ಲೂ ತಾಲ್ಲೂಕು ಬಂದ್ ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು