6:00 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Kodagu | ಸಿ & ಡಿ ಕೃಷಿ ಭೂಮಿ ಹಕ್ಕಿಗಾಗಿ ಸೋಮವಾರಪೇಟೆ ಸಂಪೂರ್ಣ ಬಂದ್: ರಸ್ತೆತಡೆ, ಮುತ್ತಿಗೆ

12/08/2025, 12:35

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸಿ & ಡಿ ಕೃಷಿ ಭೂಮಿ ಹಕ್ಕಿಗಾಗಿ ಸೋಮವಾರಪೇಟೆ ಸಂಪೂರ್ಣ ಬಂದ್ -ರಸ್ತೆ ತಡೆ -ಮುತ್ತಿಗೆ ಸಿ ಮತ್ತು ಡಿ ಜಾಗ ಸಮಸ್ಯೆಗೆ ಶಾಶ್ವತ ಪರಿಹಾರ ಕಂದುಕೊಳ್ಳುವoತೆ ಒತ್ತಾಯಿಸಿ ರೈತ ಹೋರಾಟ ಸಮಿತಿಯಿಂದ ಕರೆ ನೀಡಲಾಗಿರುವ ಸೋಮವಾರಪೇಟೆ ತಾಲ್ಲೂಕು ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಸೋಮವಾರಪೇಟೆ ಪಟ್ಟಣ್ಣದಲ್ಲಿ ಅಂಗಡಿ ಮುಂಗಟುಗಳು ಸಂಪೂರ್ಣ ಮುಚಲ್ಪತ್ತಿವೆ, ಎಲ್ಲಾ ಖಾಸಗಿ ಬಸ್ ಮತ್ತು ಆಟೋ ಟ್ಯಾಕ್ಸಿ ಗಳು ರಸ್ತೆಗೆ ಇಳಿದಿಲ್ಲ. ತಾಲ್ಲೂಕು ಕೇಂದ್ರದ ವಿವೇಕಾನಂದ ವೃತ್ತದಲ್ಲಿ ಸ್ಥಳೀಯರು ರಸ್ತೆಗೆ ಮರ ಅಡ್ಡ ಇಟ್ಟು ರಸ್ತೆಯಲ್ಲೇ ಅಡುಗೆ ತಯಾರಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದು ಇದರಿಂದ ವಾಹನ ಸವಾರರು ಮತ್ತು ಪ್ರತಿಭಟನೆ ನಡೆಸುತ್ತಿರುವವರ ನಡುವೆ ಮಾತಿನ ಚಕಮಕಿ ನಡೆದಿದೆ.

ಶನಿವಾರಸಂತೆಯಲ್ಲಿ ರೈತ ಹೋರಾಟಗಾರರು, ಕಾಫಿ ಬೆಳೆಗಾರರ ಸಂಘ, ವರ್ತಕರ ಸಂಘ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.ಶನಿವಾರ ಸಂತೆ ಮತ್ತು ಕೊಡ್ಲಿಪೇಟೆ ನಲ್ಲೂ ತಾಲ್ಲೂಕು ಬಂದ್ ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು