3:27 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಕೊಡಗು- ದ.ಕ.ಜಿಲ್ಲೆ ಗಡಿಯಲ್ಲಿ ಮತ್ತೆ 2 ಬಾರಿ ಭೂಕಂಪನ: ಭಯಭೀತರಾಗಿ ಹೊರಗೋಡಿದ ಮನೆ ಮಂದಿ

01/07/2022, 09:57

ಮಡಿಕೇರಿ(reporterkarnataka.com): ದಕ್ಷಿಣ ಕನ್ನಡ ಮತ್ತು ಕೊಡಗು ಜೆಲ್ಲೆಯ ಗಡಿಭಾದಲ್ಲಿ ಮತ್ತೆ ಎರಡು ಬಾರಿ ಭೂಕಂಪನದ ಅನುಭವವಾಗಿದೆ ಎಂದು ತಿಳಿದು ಬಂದಿದೆ.

1 ಗಂಟೆಯಿಂದ 1.40ರ ಅವಧಿಯಲ್ಲಿ ಸಂಪಾಜೆ, ಕರಿಕೆ, ಪೆರಾಜೆ, ಗೂನಡ್ಕ ವ್ಯಾಪ್ತಿಯಲ್ಲಿ ಎರಡು ಬಾರಿ ಭೂಕಂಪನದ ಅನುಭವ ಆಗಿದೆ. ದೊಡ್ಡ ಶಬ್ದ ಎರಡು ಬಾರಿಯೂ ಹೇಳಿ ಬಂದಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ. 

ಗುರುವಾರ ಸಂಪಾಜೆಯಲ್ಲಿ ರಿಕ್ಟರ್ ಮಾಪನ ಅಳವಡಿಸಲಾಗಿದ್ದು, ಭೂಕಂಪದ ಪ್ರಮಾಣ ಸ್ಪಷ್ಟವಾಗಿ ಇನ್ನಷ್ಟೇ ತಿಳಿಯಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು