3:37 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕೊಡಗು- ದ.ಕ.ಜಿಲ್ಲೆ ಗಡಿಯಲ್ಲಿ ಮತ್ತೆ 2 ಬಾರಿ ಭೂಕಂಪನ: ಭಯಭೀತರಾಗಿ ಹೊರಗೋಡಿದ ಮನೆ ಮಂದಿ

01/07/2022, 09:57

ಮಡಿಕೇರಿ(reporterkarnataka.com): ದಕ್ಷಿಣ ಕನ್ನಡ ಮತ್ತು ಕೊಡಗು ಜೆಲ್ಲೆಯ ಗಡಿಭಾದಲ್ಲಿ ಮತ್ತೆ ಎರಡು ಬಾರಿ ಭೂಕಂಪನದ ಅನುಭವವಾಗಿದೆ ಎಂದು ತಿಳಿದು ಬಂದಿದೆ.

1 ಗಂಟೆಯಿಂದ 1.40ರ ಅವಧಿಯಲ್ಲಿ ಸಂಪಾಜೆ, ಕರಿಕೆ, ಪೆರಾಜೆ, ಗೂನಡ್ಕ ವ್ಯಾಪ್ತಿಯಲ್ಲಿ ಎರಡು ಬಾರಿ ಭೂಕಂಪನದ ಅನುಭವ ಆಗಿದೆ. ದೊಡ್ಡ ಶಬ್ದ ಎರಡು ಬಾರಿಯೂ ಹೇಳಿ ಬಂದಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ. 

ಗುರುವಾರ ಸಂಪಾಜೆಯಲ್ಲಿ ರಿಕ್ಟರ್ ಮಾಪನ ಅಳವಡಿಸಲಾಗಿದ್ದು, ಭೂಕಂಪದ ಪ್ರಮಾಣ ಸ್ಪಷ್ಟವಾಗಿ ಇನ್ನಷ್ಟೇ ತಿಳಿಯಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು