6:43 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು ಬಂದ 12.3 ಟಿಎಂಸಿ ನೀರು

07/07/2025, 19:43

ಮಡಿಕೇರಿ(reporterkarnataka.com): ಕಾವೇರಿ ಒಡಲಿನ ಪ್ರಮುಖ ಆಣೆಕಟ್ಟು ಹಾರಂಗಿ 19 ವರ್ಷದ ಬಳಿಕ ಸರಿಸಾಮಾನವಾಗಿ ಒಳಹರಿವು ಮತ್ತು ಹೊರಹರಿವು ಸೃಷ್ಟಿಯಾಗಿದೆ. ಜುಲೈ ಆರಂಭದಲ್ಲೇ ಈ ಸಾಲಿನಲ್ಲಿ ಇದುವರೆಗೆ ಹರದೂರು ನದಿ ಸೇರಿದಂತೆ ಉಪನದಿಗಳಿಂದ ಸಂಗ್ರಹವಾಗಿ ಜಲಾಶಯಕ್ಕೆ ಒಟ್ಟು 12.3 ಟಿಎಂಸಿ ನೀರು ಹರಿದು ಬಂದಿದ್ದು, ಸರಿಸುಮಾರು 11.3 ಟಿಎಂಸಿ ಅಷ್ಟು ಹೆಚ್ಚುವರಿ ನೀರನ್ನು ನಾಲ್ಕು ಕ್ರೇಸ್ಟ್ ಗೇಟ್ ಮತ್ತು ವಿದ್ಯುತ್ ಘಟಕದ ಮೂಲಕ ನದಿಗೆ ಹರಿ ಬಿಡಲಾಗಿದೆ.ಸದ್ಯ ಜಲಾಶಯದಲ್ಲಿ 6.6 ಟಿಎಂಸಿ ನೀರು ಸಂಗ್ರಹವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು