3:00 AM Thursday19 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

Kodagu | ಭಾರೀ ಗಾಳಿ- ಮಳೆ: ಮನೆಯ ಗೋಡೆ ಕುಸಿದು 29ರ ಹರೆಯದ ಕಾರ್ಮಿಕ‌ ಮಹಿಳೆ ಸಾವು

26/07/2025, 14:27

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com
ತೀವ್ರ ಗಾಳಿ ಮಳೆಗೆ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಬಿದ್ದು ಇಂದು ಬೆಳಗ್ಗೆ ಸಿಹಿ ನಿದ್ರೆಯಲ್ಲಿರುವಾಗಲೇ ಕಾರ್ಮಿಕ ಮಹಿಳೆಯೊಬ್ಬರು ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಅಫ್ಜಲ್ ಪುರದಿಂದ ಕೂಲಿ ಕೆಲಸಕ್ಕೆ ಎಂದು ಬಂದಿದ್ದ ಸುಷ್ಮಾ(29) ಮೃತ ಮಹಿಳೆ. ಇಂದು ಬೆಳಿಗ್ಗೆ 5.30ಕ್ಕೆ ಒಂದೇ ಕೋಣೆಯಲ್ಲಿ ಇಬ್ಬರು ಮಕ್ಕಳು ಹಾಗೂ ಸಹೋದರ ಸಹಾ ಮಲಗಿದ್ದರು ಎನ್ನಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಳೆದ ಎರಡು ವರ್ಷದ ಹಿಂದೆ ಸೋಮವಾರಪೇಟೆಗೆ ಆಗಮಿಸಿದ್ದ ಈ ಕುಟುಂಬ ಮಣ್ಣಿನ ಗೋಡೆಯಿಂದ ನಿರ್ಮಿಸಿದ ಮನೆಯಲ್ಲಿ ವಾಸಿಸುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು