2:17 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Kodagu | ಭಾರೀ ಗಾಳಿ- ಮಳೆ: ಮನೆಯ ಗೋಡೆ ಕುಸಿದು 29ರ ಹರೆಯದ ಕಾರ್ಮಿಕ‌ ಮಹಿಳೆ ಸಾವು

26/07/2025, 14:27

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com
ತೀವ್ರ ಗಾಳಿ ಮಳೆಗೆ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಬಿದ್ದು ಇಂದು ಬೆಳಗ್ಗೆ ಸಿಹಿ ನಿದ್ರೆಯಲ್ಲಿರುವಾಗಲೇ ಕಾರ್ಮಿಕ ಮಹಿಳೆಯೊಬ್ಬರು ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಅಫ್ಜಲ್ ಪುರದಿಂದ ಕೂಲಿ ಕೆಲಸಕ್ಕೆ ಎಂದು ಬಂದಿದ್ದ ಸುಷ್ಮಾ(29) ಮೃತ ಮಹಿಳೆ. ಇಂದು ಬೆಳಿಗ್ಗೆ 5.30ಕ್ಕೆ ಒಂದೇ ಕೋಣೆಯಲ್ಲಿ ಇಬ್ಬರು ಮಕ್ಕಳು ಹಾಗೂ ಸಹೋದರ ಸಹಾ ಮಲಗಿದ್ದರು ಎನ್ನಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಳೆದ ಎರಡು ವರ್ಷದ ಹಿಂದೆ ಸೋಮವಾರಪೇಟೆಗೆ ಆಗಮಿಸಿದ್ದ ಈ ಕುಟುಂಬ ಮಣ್ಣಿನ ಗೋಡೆಯಿಂದ ನಿರ್ಮಿಸಿದ ಮನೆಯಲ್ಲಿ ವಾಸಿಸುತ್ತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು