3:07 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು ಬಲಿ

28/05/2026, 10:57

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಳೆದ ಎರಡು ವಾರದ ಅಂತರದಲ್ಲಿ ಎರಡು ಬೈಸನ್ (ಕಾಟಿ ) ಗಳು ಕುಶಾಲನಗರ ಅರಣ್ಯ ವಲಯದ ಕೆದಕಲ್ ವ್ಯಾಪ್ತಿಯಲ್ಲಿ ನಡೆದಿದೆ.
ಮೇ 5ರಂದು ಕೆದಕಲ್ ವ್ಯಾಪ್ತಿಯ ಮಠದ ಕಾಡು ಎಸ್ಟೇಟ್ ಬಳಿ ಗುಂಡೇಟು ಗೆ ಬೃಹತ್ ಗಾತ್ರದ ಬೈಸನ್ ಬಲಿಯಾದರೆ, ಇದೆ 24 ರಂದು ಅಧಿಕಾರಿಯೊಬ್ಬರ ಮನೆಯ ಬಳಿ ಮತ್ತೊಂದು ಹತ್ಯೆಯಾಗಿದೆ. ವನ್ಯಜೀವಿಗಳು ಗುಂಡೇಟು ಇಂದ ಹತ್ಯೆಯಾದರೂ ಎರಡೂ ಪ್ರಕರಣಗಳ ಆರೋಪಿಗಳು ಇನ್ನೂ ಪತ್ತೆ ಆಗಿಲ್ಲ. ಸ್ಥಳಕ್ಕೆ ಕುಶಾಲನಗರ ವಲಯ ಅರಣ್ಯ ಅಧಿಕಾರಿ ರಕ್ಷಿತ್, ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ತನಿಖೆ ಮುಂದುವರೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು