3:47 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Kodagu | ಕುಶಾಲನಗರ: ಸ್ಕೂಟಿಯಲ್ಲಿ ಜಾಲಿ ರೈಡಿಗೆ ರೆಡಿಯಾದ ಹಾವು!; ಕೊನೆಗೂ ಸೆರೆ

04/07/2025, 16:14

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.con

ಹಾವೊಂದು ಸ್ಕೂಟಿಯೊಳಗೆ ಸೇರಿಕೊಂಡು ಸವಾರನ್ನನ್ನು ಪೀಕಲಾಟಕ್ಕೆ ಸಿಲುಕಿಸಿದ ಘಟನೆ ಕುಶಾಲನಗರ ಸಮೀಪದ ಕೊಪ್ಪದಲ್ಲಿ ನಡೆದಿದೆ.
ಕೊಪ್ಪದ ಡೆಂಟಲ್ ಕ್ಲಿನಿಕ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೂದನ ಗಣೇಶ್ ಎಂಬುವವರು ನಿಲ್ಲಿಸಿದ್ದ ಸ್ಕೂಟಿಯನ್ನೇರಿ ಸೀಟ್ ಕೆಳಭಾಗದ ಡಿಕ್ಕಿ ಒಳಗೆ ತೂರಿಕೊಂದ್ದಿದ್ದು ಗಣೇಶ್ ಅವರು
ಸೀಟ್ ನ್ನು ಮೇಲಕ್ಕೆ ಎತ್ತಿದಾಗ ಉರಗ ಪ್ರತ್ಯಕ್ಷವಾಗಿ ಭಯ ಮೂಡಿಸಿದೆ. ಅದನ್ನು ಓಡಿಸಲು ಯತ್ನಿಸಿದಾಗ ಇಂಜಿನ್ ಒಳಗೆ ಸೇರಿಕೊಂಡು ಆತಂಕ ಸೃಷ್ಟಿಸಿತ್ತು. ಬಳಿಕ ಉರಗ ತಜ್ಞರನ್ನು ಕರೆಸಿ ಹಾವನ್ನು ಸೆರೆ ಹಿಡಿದು ಸುರಕ್ಷಿತವಾಗಿ ಕಾಡಿನತ್ತ ಬಿಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು