8:24 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ ಸಂಪರ್ಕ ಕಡಿತ

04/08/2025, 13:26

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪೊನ್ನಂಪೇಟೆ ಕುಟ್ಟ ರಾಜ್ಯ ಹೆದ್ದಾರಿ ಕಾನೂರು ಮಾರ್ಗದಲ್ಲಿ ಬೆಕ್ಕೆಸುಡ್ಲೂರು ಸಮೀಪ ಸರಕು ತುಂಬಿದ ಲಾರಿ ರಸ್ತೆ ಮಧ್ಯದಲ್ಲಿ ಮಗುಚಿಕೊಂಡ ಘಟನೆ ತಡರಾತ್ರಿ ನಡೆದಿದೆ ಲಾರಿ ಮಗುಚಿಕೊಂಡು ಪರಿಣಾಮ ರಸ್ತೆ ಸಂಪರ್ಕ ಕಡಿತವಾಗಿದೆ.


ಲಾರಿಯಲ್ಲಿ ತುಂಬಲಾದ ಸರಕು ಹಾಗೂ ಇರುವವರ ಬಗ್ಗೆ ಮತ್ತು ಅವರ ಯೋಗ ಕ್ಷೇಮದ ಬಗ್ಗೆ ಯಾವುದೇ ಮಾಹಿತಿ ತಡರಾತ್ರಿವರೆಗೆ ಲಭ್ಯವಾಗಿರುವುದಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು