11:58 AM Friday12 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

12/09/2025, 11:57

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿಯ ಶಕ್ತಿ ದೇವತೆಗಳ ಐತಿಹಾಸಿಕ ದಸರಾ ಹಬ್ಬಕ್ಕೆ ಸರ್ಕಾರದಿಂದ 1.50 ಕೋಟಿ ಅನುದಾನ ಲಭಿಸಿದೆ.

ಮಡಿಕೇರಿ ದಸರಾ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶಾಸಕರಾದ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೇರೆಗೆ ಮುಖ್ಯಮಂತ್ರಿಗಳು 1.50 ಕೋಟಿ ಅನುದಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಕಳೆದ ವರ್ಷ ಕೂಡ 1.50 ಕೋಟಿ ಅನುದಾನ ನೀಡಲಾಗಿತ್ತು, ಈ ಭಾರಿ ಹೆಚ್ಚಿಗೆ ಅನುದಾನ ನಿರೀಕ್ಷೆ ಮಾಡಲಾಯಿತಾದರು ಅಂತಿಮವಾಗಿ ಜಿಲ್ಲಾಡಳಿತದಿಂದ ಸಲ್ಲಿಕೆಯಾದ ಮನವಿಯoತೆ ಮುಖ್ಯಮಂತ್ರಿಗಳು ಕಳೆದ ವರ್ಷ ದ ಅನುದಾನಕ್ಕೆ ನಿಯೋಗ ತೆರಳುವ ಮುನ್ನವೇ ಸಹಿ ಮಾಡಿ ಅಂತಿಮಗೋಳಿಸಿದ್ದಾರೆ. ಈ ವೇಳೆ ದಸರಾ ಸಮಿತಿ ಕಾರ್ಯಾಧ್ಯಕ್ಷರದ ಅರುಣ್ ಕುಮಾರ್, ನಗರಸಭೆ ಅಧ್ಯಕ್ಷರಾದ ಪಿ ಕಲಾವತಿ, ಉಪಾಧ್ಯಕ್ಷರಾದ ಮಹೇಶ್ ಜೈನಿ, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಖಜಾಂಚಿಗಳಾದ ಸಬಿತ, ಉಪಾಧ್ಯಕ್ಷರಾದ ಡಿಶು, ಕಾರ್ಯದರ್ಶಿಗಳಾದ ಕಾಣೆಹಿತ್ಲು ಮೊಣ್ಣಪ್ಪ , ಸಹ ಕಾರ್ಯದರ್ಶಿ ಮುದ್ದುರಾಜು, ದಶಮಂಟಪ ಸಮಿತಿ ಅಧ್ಯಕ್ಷರಾದ ಹರೀಶ್ ಅನ್ವೇಕರ್, ವೇದಿಕೆ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ್ ಆರ್ ಪಿ, ಅಗ್ರಿಕಲ್ಚರ್ ಯುನಿವರ್ಸಿಟಿ ಬೋರ್ಡ್ ಸದಸ್ಯರಾದ ಕಾವೇರಿಯಪ್ಪ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು