10:54 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

12/09/2025, 11:57

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿಯ ಶಕ್ತಿ ದೇವತೆಗಳ ಐತಿಹಾಸಿಕ ದಸರಾ ಹಬ್ಬಕ್ಕೆ ಸರ್ಕಾರದಿಂದ 1.50 ಕೋಟಿ ಅನುದಾನ ಲಭಿಸಿದೆ.

ಮಡಿಕೇರಿ ದಸರಾ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶಾಸಕರಾದ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೇರೆಗೆ ಮುಖ್ಯಮಂತ್ರಿಗಳು 1.50 ಕೋಟಿ ಅನುದಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಕಳೆದ ವರ್ಷ ಕೂಡ 1.50 ಕೋಟಿ ಅನುದಾನ ನೀಡಲಾಗಿತ್ತು, ಈ ಭಾರಿ ಹೆಚ್ಚಿಗೆ ಅನುದಾನ ನಿರೀಕ್ಷೆ ಮಾಡಲಾಯಿತಾದರು ಅಂತಿಮವಾಗಿ ಜಿಲ್ಲಾಡಳಿತದಿಂದ ಸಲ್ಲಿಕೆಯಾದ ಮನವಿಯoತೆ ಮುಖ್ಯಮಂತ್ರಿಗಳು ಕಳೆದ ವರ್ಷ ದ ಅನುದಾನಕ್ಕೆ ನಿಯೋಗ ತೆರಳುವ ಮುನ್ನವೇ ಸಹಿ ಮಾಡಿ ಅಂತಿಮಗೋಳಿಸಿದ್ದಾರೆ. ಈ ವೇಳೆ ದಸರಾ ಸಮಿತಿ ಕಾರ್ಯಾಧ್ಯಕ್ಷರದ ಅರುಣ್ ಕುಮಾರ್, ನಗರಸಭೆ ಅಧ್ಯಕ್ಷರಾದ ಪಿ ಕಲಾವತಿ, ಉಪಾಧ್ಯಕ್ಷರಾದ ಮಹೇಶ್ ಜೈನಿ, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಖಜಾಂಚಿಗಳಾದ ಸಬಿತ, ಉಪಾಧ್ಯಕ್ಷರಾದ ಡಿಶು, ಕಾರ್ಯದರ್ಶಿಗಳಾದ ಕಾಣೆಹಿತ್ಲು ಮೊಣ್ಣಪ್ಪ , ಸಹ ಕಾರ್ಯದರ್ಶಿ ಮುದ್ದುರಾಜು, ದಶಮಂಟಪ ಸಮಿತಿ ಅಧ್ಯಕ್ಷರಾದ ಹರೀಶ್ ಅನ್ವೇಕರ್, ವೇದಿಕೆ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ್ ಆರ್ ಪಿ, ಅಗ್ರಿಕಲ್ಚರ್ ಯುನಿವರ್ಸಿಟಿ ಬೋರ್ಡ್ ಸದಸ್ಯರಾದ ಕಾವೇರಿಯಪ್ಪ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು