8:42 PM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

12/09/2025, 11:57

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿಯ ಶಕ್ತಿ ದೇವತೆಗಳ ಐತಿಹಾಸಿಕ ದಸರಾ ಹಬ್ಬಕ್ಕೆ ಸರ್ಕಾರದಿಂದ 1.50 ಕೋಟಿ ಅನುದಾನ ಲಭಿಸಿದೆ.

ಮಡಿಕೇರಿ ದಸರಾ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶಾಸಕರಾದ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೇರೆಗೆ ಮುಖ್ಯಮಂತ್ರಿಗಳು 1.50 ಕೋಟಿ ಅನುದಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಕಳೆದ ವರ್ಷ ಕೂಡ 1.50 ಕೋಟಿ ಅನುದಾನ ನೀಡಲಾಗಿತ್ತು, ಈ ಭಾರಿ ಹೆಚ್ಚಿಗೆ ಅನುದಾನ ನಿರೀಕ್ಷೆ ಮಾಡಲಾಯಿತಾದರು ಅಂತಿಮವಾಗಿ ಜಿಲ್ಲಾಡಳಿತದಿಂದ ಸಲ್ಲಿಕೆಯಾದ ಮನವಿಯoತೆ ಮುಖ್ಯಮಂತ್ರಿಗಳು ಕಳೆದ ವರ್ಷ ದ ಅನುದಾನಕ್ಕೆ ನಿಯೋಗ ತೆರಳುವ ಮುನ್ನವೇ ಸಹಿ ಮಾಡಿ ಅಂತಿಮಗೋಳಿಸಿದ್ದಾರೆ. ಈ ವೇಳೆ ದಸರಾ ಸಮಿತಿ ಕಾರ್ಯಾಧ್ಯಕ್ಷರದ ಅರುಣ್ ಕುಮಾರ್, ನಗರಸಭೆ ಅಧ್ಯಕ್ಷರಾದ ಪಿ ಕಲಾವತಿ, ಉಪಾಧ್ಯಕ್ಷರಾದ ಮಹೇಶ್ ಜೈನಿ, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಖಜಾಂಚಿಗಳಾದ ಸಬಿತ, ಉಪಾಧ್ಯಕ್ಷರಾದ ಡಿಶು, ಕಾರ್ಯದರ್ಶಿಗಳಾದ ಕಾಣೆಹಿತ್ಲು ಮೊಣ್ಣಪ್ಪ , ಸಹ ಕಾರ್ಯದರ್ಶಿ ಮುದ್ದುರಾಜು, ದಶಮಂಟಪ ಸಮಿತಿ ಅಧ್ಯಕ್ಷರಾದ ಹರೀಶ್ ಅನ್ವೇಕರ್, ವೇದಿಕೆ ಸಮಿತಿ ಅಧ್ಯಕ್ಷರಾದ ಚಂದ್ರಶೇಖರ್ ಆರ್ ಪಿ, ಅಗ್ರಿಕಲ್ಚರ್ ಯುನಿವರ್ಸಿಟಿ ಬೋರ್ಡ್ ಸದಸ್ಯರಾದ ಕಾವೇರಿಯಪ್ಪ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು