10:04 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,…

ಇತ್ತೀಚಿನ ಸುದ್ದಿ

Kodagu | ಭಾರಿ ಗಾಳಿಗೆ ಮುಚ್ಚಿದ ಮಡಿಕೇರಿ ಕೋಟೆ ಬೃಹತ್ ಬಾಗಿಲು: ಜೆಸಿಬಿ ಮೂಲಕ ಮತ್ತೆ ಓಪನ್

28/07/2025, 18:27

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿಯ ಐತಿಹಾಸಿಕ ಶ್ರೀ ಕೋಟೆ ಮಹಾಗಣಪತಿಯ ದೇವಾಲಯಕ್ಕೆ ಮುಖ್ಯರಸ್ತೆಯಿಂದ ಹೋಗುವ ಕೋಟೆಯದ್ವಾರವು ವಿಪರೀತ ಗಾಳಿ ಮಳೆಗೆ ಮುಚ್ಚಿ ಹೋಗಿದ್ದು, ಜೇಸಿಬಿ ಸಹಾಯದಿಂದ ಮತ್ತೆ ತೆರೆಯಲಾಯಿತು.


ಬಾಗಿಲು ಮುಚ್ಚಿರುವುದರಿಂದ ಇದನ್ನು ಜನರಿಂದ ತೆರೆಯಲು ಅಸಾಧ್ಯವಾದ ಕಾರಣ ಭಕ್ತಾದಿಗಳಿಗೆ ದೇವಸ್ಥಾನಕ್ಕೆ ಹೋಗಲು ಸಹ ತೊಂದರೆ ಉಂಟಾಯಿತು. ನಂತರ ಮಡಿಕೇರಿಯ ನಗರಸಭಾ ಉಪಾಧ್ಯಕ್ಷ ಮಹೇಶ್ ಜೈನಿಯವ ಈ ನಿಟ್ಟಿನಲ್ಲಿ ತಕ್ಷಣವೇ ಸ್ಪಂದಿಸಿ ನಗರಸಭೆಯ ಮುಖಾಂತರ ಜೆಸಿಬಿಯಿದ ಮುಖ್ಯ ದ್ವಾರವನ್ನು ತೆರೆಸಿಕೊಟ್ಟು ಭಕ್ತಾದಿಗಳಿಗೆ ಹಾಗೂ ಜನ ಸಾಮಾನ್ಯರಿಗೆ ಓಡಾಡಲು ಅನುವು ಮಾಡಿಕೊಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು