1:25 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Kodagu | ಭಾರಿ ಗಾಳಿಗೆ ಮುಚ್ಚಿದ ಮಡಿಕೇರಿ ಕೋಟೆ ಬೃಹತ್ ಬಾಗಿಲು: ಜೆಸಿಬಿ ಮೂಲಕ ಮತ್ತೆ ಓಪನ್

28/07/2025, 18:27

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿಯ ಐತಿಹಾಸಿಕ ಶ್ರೀ ಕೋಟೆ ಮಹಾಗಣಪತಿಯ ದೇವಾಲಯಕ್ಕೆ ಮುಖ್ಯರಸ್ತೆಯಿಂದ ಹೋಗುವ ಕೋಟೆಯದ್ವಾರವು ವಿಪರೀತ ಗಾಳಿ ಮಳೆಗೆ ಮುಚ್ಚಿ ಹೋಗಿದ್ದು, ಜೇಸಿಬಿ ಸಹಾಯದಿಂದ ಮತ್ತೆ ತೆರೆಯಲಾಯಿತು.


ಬಾಗಿಲು ಮುಚ್ಚಿರುವುದರಿಂದ ಇದನ್ನು ಜನರಿಂದ ತೆರೆಯಲು ಅಸಾಧ್ಯವಾದ ಕಾರಣ ಭಕ್ತಾದಿಗಳಿಗೆ ದೇವಸ್ಥಾನಕ್ಕೆ ಹೋಗಲು ಸಹ ತೊಂದರೆ ಉಂಟಾಯಿತು. ನಂತರ ಮಡಿಕೇರಿಯ ನಗರಸಭಾ ಉಪಾಧ್ಯಕ್ಷ ಮಹೇಶ್ ಜೈನಿಯವ ಈ ನಿಟ್ಟಿನಲ್ಲಿ ತಕ್ಷಣವೇ ಸ್ಪಂದಿಸಿ ನಗರಸಭೆಯ ಮುಖಾಂತರ ಜೆಸಿಬಿಯಿದ ಮುಖ್ಯ ದ್ವಾರವನ್ನು ತೆರೆಸಿಕೊಟ್ಟು ಭಕ್ತಾದಿಗಳಿಗೆ ಹಾಗೂ ಜನ ಸಾಮಾನ್ಯರಿಗೆ ಓಡಾಡಲು ಅನುವು ಮಾಡಿಕೊಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು