2:42 PM Wednesday4 - February 2026
ಬ್ರೇಕಿಂಗ್ ನ್ಯೂಸ್
ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ…

ಇತ್ತೀಚಿನ ಸುದ್ದಿ

Kodagu | ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ಪ್ರಮುಖ ಆರೋಪಿ ಮಹಿಳೆ ಬಂಧನ

13/12/2025, 21:15

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಂಡ್ಯದ ಮದ್ದೂರಿನ ಮಹದೇವ ಮೇಲೆ ನಡೆದ ಹಲ್ಲೆ ಮತ್ತು ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.
ಹಲ್ಲೆಗೊಳಗಾದ ಮಹದೇವ ಅರೆಬೆತ್ತಲೆಯಾಗಿ ಪೊಲೀಸ್ ಠಾಣೆಗೆ ಓಡಿಬಂದು ದೂರು ನೀಡಿದ ಬೆನ್ನಲ್ಲೇ ಆಕ್ಟಿವ್ ಆಗಿರುವ ಪೊಲೀಸರು ಪ್ರಕರಣದ ಕಿಂಗ್ ಪಿನ್ ಆಂಟಿ ಅನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತಳು ಮಡಿಕೇರಿ ನಗರದ ಅಶೋಕಪುರಂ ನಿವಾಸಿ ರಚನಾ ಎಂದು ಗುರುತಿಸಲಾಗಿದೆ. ಮಾಜಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರ ಪತ್ನಿ ಯಾಗಿದ್ದ ಈಕೆ ವಿಚ್ಛೇದನ ಬಳಿಕ ಹಣ ಮಾಡುವ ಕೃತ್ಯಕ್ಕೆ ಇಳಿದಿದ್ದಾಳೆ ಎಂದು ಎನ್ನಲಾಗಿದೆ.
ಪ್ರಕರಣ ಸಂಬಂಧ ತಲೆಮರೆಸಿಕೊಂಡ ಉಳಿದ ಮೂವರ ಶೋಧ ಕಾರ್ಯ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು