3:05 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

Kodagu | ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ಪ್ರಮುಖ ಆರೋಪಿ ಮಹಿಳೆ ಬಂಧನ

13/12/2025, 21:15

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಂಡ್ಯದ ಮದ್ದೂರಿನ ಮಹದೇವ ಮೇಲೆ ನಡೆದ ಹಲ್ಲೆ ಮತ್ತು ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.
ಹಲ್ಲೆಗೊಳಗಾದ ಮಹದೇವ ಅರೆಬೆತ್ತಲೆಯಾಗಿ ಪೊಲೀಸ್ ಠಾಣೆಗೆ ಓಡಿಬಂದು ದೂರು ನೀಡಿದ ಬೆನ್ನಲ್ಲೇ ಆಕ್ಟಿವ್ ಆಗಿರುವ ಪೊಲೀಸರು ಪ್ರಕರಣದ ಕಿಂಗ್ ಪಿನ್ ಆಂಟಿ ಅನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತಳು ಮಡಿಕೇರಿ ನಗರದ ಅಶೋಕಪುರಂ ನಿವಾಸಿ ರಚನಾ ಎಂದು ಗುರುತಿಸಲಾಗಿದೆ. ಮಾಜಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರ ಪತ್ನಿ ಯಾಗಿದ್ದ ಈಕೆ ವಿಚ್ಛೇದನ ಬಳಿಕ ಹಣ ಮಾಡುವ ಕೃತ್ಯಕ್ಕೆ ಇಳಿದಿದ್ದಾಳೆ ಎಂದು ಎನ್ನಲಾಗಿದೆ.
ಪ್ರಕರಣ ಸಂಬಂಧ ತಲೆಮರೆಸಿಕೊಂಡ ಉಳಿದ ಮೂವರ ಶೋಧ ಕಾರ್ಯ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು