3:54 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

07/09/2025, 20:04

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಮಡಿಕೇರಿ ಗ್ರಾಮಾಂತರ ಪೋಲೀಸ್ ಠಾಣೆ ವ್ಯಾಪ್ತಿಗೆ ಒಳಪಡುವ ಕೆ.ನಿಡುಗಣೆ ಗ್ರಾಮ ಪಂಚಾಯತ್ ಬಳಿಯ ನಂದಿಮೊಟ್ಟೆಯಲ್ಲಿ ಜೀಪ್ ಮಾಲಿಕ ಒಬ್ಬ ಪ್ರವಾಸಿಗರ ಮೇಲೆ‌ ಮಾರಣಾಂತಿಕ ಹಲ್ಲೆ‌ಮಾಡಿರುವ ಬಗ್ಗೆ ವರದಿಯಾಗಿದೆ.

ನಿನ್ನೆಯ ದಿನ ಮಾಂದಲಪಟ್ಟಿಗೆ ಭೇಟಿ ನೀಡಲು ಚೆನ್ನೈ ಮೂಲದ ಕುಟುಂಬ ತಮ್ಮ ವಾಹನದಲ್ಲಿ ನಂದಿ ಮೊಟ್ಟೆ ಜೀಪ್ ಸ್ಟಾಂಡ್ ಗೆ ಬಂದಿದೆ. ಬಾಡಿಗೆಯ ಬಗ್ಗೆ ಜೀಪ್ ಚಾಲಕನ ಬಳಿ ಮಾತನಾಡುತ್ತಿದ್ದಾಗ ಜೀಪ್ ಚಾಲಕ ಮಹಿಳೆ ಸೇರಿದಂತೆ ಅವರ ಕುಟುಂಬದ ಸದಸ್ಯರಿಗೆ ಮನಬಂದಂತೆ ಚಚ್ಚಿದ್ದಾನೆ. ತೀವ್ರ ಹಲ್ಲೆಗೊಳಗಾದ ಜಯಂತಿ ಮತ್ತು ಅವರ ಕುಟುಂಬದವರು ಚಿಕಿತ್ಸೆ ಪಡೆಯುತ್ತಿದ್ದು ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಜರುಗಿಸಲು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು