8:34 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

07/09/2025, 20:04

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnata@gmail.com

ಮಡಿಕೇರಿ ಗ್ರಾಮಾಂತರ ಪೋಲೀಸ್ ಠಾಣೆ ವ್ಯಾಪ್ತಿಗೆ ಒಳಪಡುವ ಕೆ.ನಿಡುಗಣೆ ಗ್ರಾಮ ಪಂಚಾಯತ್ ಬಳಿಯ ನಂದಿಮೊಟ್ಟೆಯಲ್ಲಿ ಜೀಪ್ ಮಾಲಿಕ ಒಬ್ಬ ಪ್ರವಾಸಿಗರ ಮೇಲೆ‌ ಮಾರಣಾಂತಿಕ ಹಲ್ಲೆ‌ಮಾಡಿರುವ ಬಗ್ಗೆ ವರದಿಯಾಗಿದೆ.

ನಿನ್ನೆಯ ದಿನ ಮಾಂದಲಪಟ್ಟಿಗೆ ಭೇಟಿ ನೀಡಲು ಚೆನ್ನೈ ಮೂಲದ ಕುಟುಂಬ ತಮ್ಮ ವಾಹನದಲ್ಲಿ ನಂದಿ ಮೊಟ್ಟೆ ಜೀಪ್ ಸ್ಟಾಂಡ್ ಗೆ ಬಂದಿದೆ. ಬಾಡಿಗೆಯ ಬಗ್ಗೆ ಜೀಪ್ ಚಾಲಕನ ಬಳಿ ಮಾತನಾಡುತ್ತಿದ್ದಾಗ ಜೀಪ್ ಚಾಲಕ ಮಹಿಳೆ ಸೇರಿದಂತೆ ಅವರ ಕುಟುಂಬದ ಸದಸ್ಯರಿಗೆ ಮನಬಂದಂತೆ ಚಚ್ಚಿದ್ದಾನೆ. ತೀವ್ರ ಹಲ್ಲೆಗೊಳಗಾದ ಜಯಂತಿ ಮತ್ತು ಅವರ ಕುಟುಂಬದವರು ಚಿಕಿತ್ಸೆ ಪಡೆಯುತ್ತಿದ್ದು ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಜರುಗಿಸಲು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು