10:29 PM Saturday6 - December 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ New Delhi | ಬೆಳ್ಳಿ ವಸ್ತು, ಆಭರಣಗಳಿಗಿನ್ನು BIS ಹಾಲ್‌ಮಾರ್ಕ್‌, HUID ಕಡ್ಡಾಯ ರಾಜ್ಯ ಸರಕಾರ ಅನ್ನದಾತ ರೈತನ ಬಗ್ಗೆ ಕಾಳಜಿ ವಹಿಸುತ್ತಿಲ್ಲ: ಮಾಜಿ ಗೃಹ ಸಚಿವ… ವಿಶೇಷ ಚೇತನರು ಇನ್ನು ವಿಮಾನವೇರುವುದು ಸುಲಭ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಮೊಬಿಲಿಟಿ…

ಇತ್ತೀಚಿನ ಸುದ್ದಿ

Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ

06/12/2025, 21:03

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ತಾಲ್ಲೂಕು ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಯುವಕರಿಬ್ಬರಿಗೆ ಆಕಸ್ಮಿಕ ಗುಂಡಿನ ಚೂರು ತಗುಲಿ ಗಾಯಗೊಂಡ ಘಟನೆ ನಡೆದಿದೆ.
ಇಲ್ಲಿಗೆ ಸಮೀಪದ ಸಂಪಿಗೆಕೊಲ್ಲಿ ಸಾಲುಮನೆ ನಿವಾಸಿ ಸತೀಶ್ ಹಾಗೂ ಗುಡ್ಡೆಹೊಸೂರು ನಿವಾಸಿ ಮಿಟ್ಟು ಕಾಫಿ ತೋಟದ ರಸ್ತೆ ಮೂಲಕ ಮುಖ್ಯ ರಸ್ತೆಗೆ ತೆರಳುವ ವೇಳೆ ಏಕಾಏಕಿ ಗುಂಡಿನ ಚೂರು(catridge pillets) ಸತೀಶ್ ಭುಜಕ್ಕೆ ಹಾಗೂ ಮಿಟ್ಟು ಕುತ್ತಿಗೆ ಭಾಗಕ್ಕೆ ತಾಗಿದ್ದು ತಕ್ಷಣವೇ ಸಿದ್ದಾಪುರ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಸಿದ್ದಾಪುರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು