10:09 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು; ಸಂಚಾರ ಅಸ್ತವ್ಯಸ್ತ

25/07/2025, 11:04

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಳೆದ ರಾತ್ರಿಯಿಂದ ಕೊಡಗು ಜಿಲ್ಲೆಯಲ್ಲಿ ಮಳೆ ಬಿರುಸು ಪಡೆದುಕೊಂಡಿದ್ದು ಪೊನ್ನoಪೇಟೆ ತಾಲ್ಲೂಕಿನ ಕುಟ್ಟ -ಶ್ರೀಮಂಗಲ ರಸ್ತೆ ಗೆ ಅಡ್ಡಲಾಗಿ ಬೃಹತ್ ಗಾತ್ರದ ಮರ ಬಿದ್ದು ರಸ್ತೆ ಸಂಪರ್ಕ ಕಡಿತಗೊಂಡಿದೆ.


ಇಲ್ಲಿನ ಕಾಯಿಮನಿ ಭದ್ರಕಾಳಿ ದೇವಸ್ಥಾನ ಬಳಿಯ ತೋಟದಿಂದ ರಸ್ತೆ ಮೇಲೆ ಬೃಹತ್ ಮರ ಬಿದ್ದ ಪರಿಣಾಮ ರಸ್ತೆ ಬದಿ ಇದ್ದ 11 ಕೆವಿ ವಿದ್ಯುತ್ ಮಾರ್ಗಕ್ಕೂ ಹಾನಿಯಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜು ಕಡಿತಗೊಂಡಿದೆ. ಇನ್ನು ರಾಷ್ಟ್ರೀಯ ಹೆದ್ದಾರಿ 275ನಲ್ಲಿ ಗದ್ದೆ ಹಳ್ಳ ಬಳಿ ಬೆಳಗ್ಗಿನ ಜಾವ ಬಾರಿ ಗಾತ್ರದ ಬೀಟೆ ಮರ ಬಿದ್ದು ರಸ್ತೆ ಸಂಪರ್ಕ ಕಡಿತಗೊಂಡು ಪರ್ಯಾಯ ಮಾರ್ಗವಿಲ್ಲದೆ ವಾಹನಗಳು ಸಾಲುಗಟ್ಟಿ ನಿಂತಿದ್ದ ದೃಶ್ಯ ಸಮಾನ್ಯವಾಗಿದ್ದು ಸ್ಥಳೀಯರ ಸಹಾಯದಿಂದ ಮರ ತೆರವು ಕಾರ್ಯ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು