12:09 PM Wednesday23 - July 2025
ಬ್ರೇಕಿಂಗ್ ನ್ಯೂಸ್
Kodagu | ಶೌಚಾಲಯ ಗುಂಡಿಗೆ ಬಿದ್ದ ಕಾಡಾನೆ: ಸ್ವಪ್ರಯತ್ನದಿಂದಲೇ ಮೇಲೆದ್ದು ಬಂದ ಸಲಗ! ತುಳು ರಂಗಭೂಮಿಯ ಹಿರಿಯ ಕಲಾವಿದ ಚಿ.ರಮೇಶ್ ಕಲ್ಲಡ್ಕ ಇನ್ನಿಲ್ಲ: ‘ಶಿವದೂತಗುಳಿಗೆ’ ನಾಟಕದ ಭೀಮಾ… Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು… Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್

ಇತ್ತೀಚಿನ ಸುದ್ದಿ

Kodagu | ಪೊನ್ನoಪೇಟೆ: 11 ಕೆವಿ ವಿದ್ಯುತ್ ತಂತಿ ಬಿದ್ದು 3 ಹಸುಗಳ ದಾರುಣ ಸಾವು

23/07/2025, 10:55

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪೊನ್ನoಪೇಟೆ ತಾಲ್ಲೂಕಿನ ತೆರಾಲು ಗ್ರಾಮದಲ್ಲಿ 11 ಕೆವಿ ವಿದ್ಯುತ್ ತಂತಿ ತುಂಡಾಗಿ ಬಿದ್ದು, ಮೇಯಲು ಬಿಟ್ಟಿದ್ದ ಮೂರು ಹಸುಗಳು ದಾರುಣವಾಗಿ ಸಾವನಪ್ಪಿದೆ. ಗ್ರಾಮದ ಕೃಷಿಕ ಬಿ. ಡಾಲಿ. ಪೂವಪ್ಪ ಅವರಿಗೆ ಸೇರಿದ ಹಸುಗಳನ್ನು ಗದ್ದೆಯಲ್ಲಿ ಮೇಯಲು ಬಿಟ್ಟಿದ್ದ ಪರಿಣಾಮ ಗದ್ದೆಯಲ್ಲಿದ್ದ ನೀರಿನ ಮೂಲಕ ವಿದ್ಯುತ್ ಹರಿದು ಹಸುಗಳು ಮೃತಪಟ್ಟಿದೆ.


ಸ್ಥಳಕ್ಕೆ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು