5:55 AM Thursday5 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

Kodagu | ಪೊನ್ನoಪೇಟೆ: ಪತ್ನಿಯ ಮೇಲೆ ಗುಂಡು ಹಾರಿಸಿದ ಯೋಧ ಪತಿಯ ಬಂಧನ

24/09/2025, 15:37

ಗಿರಿಧರ್ ಕೊಂಪುಳಿರ ಮಡಿಕೇರಿ

info.repoeterkarnataka@gmail.com

ಪೊನ್ನoಪೇಟೆ ತಾಲ್ಲೂಕಿನ ಹುದಿಕೇರಿ ಸಮೀಪದ ಕೋಣಗೇರಿ ಗ್ರಾಮದಲ್ಲಿ ಪತ್ನಿ ದೀಪಿಕಾ ದೇಚಮ್ಮ ಮೇಲೆ ಗುಂಡು ಹಾರಿಸಿದ್ದ ಪತಿ ವಿನು ಕಾರ್ಯಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ವಿನು ಕಾರ್ಯಪ್ಪ ಸೈನಿಕನಾಗಿದ್ದು, ಪಂಜಾಬ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು, ಇತ್ತೀಚಿಗೆ ರಜೆ ಮೇಲೆ ಕಡಂಗ ದಲ್ಲಿರುವ ತನ್ನ ಮನೆಗೆ ಬಂದಿದ್ದು, ತನ್ನ ತವರು ಮನೆಯಲ್ಲಿದ್ದ ಪತ್ನಿ ದೀಪಿಕಾ ಮನೆಗೆ ಪಾನಮತ್ತ ನಾಗಿ ಬಂದೂಕು ಸಮೇತ ಬಂದಿದ್ದು, ತನ್ನ ಮಗುವಿನ ನೊಂದಿಗೆ ಟಿವಿ ವೀಕ್ಷಿಸುತ್ತಿದ್ದ ದೀಪಿಕಾ ಮೇಲೆ ಗುಂಡು ಹಾರಿಸಿದ್ದು, ಮುಖದ ಬಲ ಭಾಗ ಛಿದ್ರ ಗೊಂಡಿದ್ದು, ಎರಡನೇ ಸುತ್ತು ಗುಂಡು ಹಾರಿಸುವ ಸಂದರ್ಭ ಆರೋಪಿಯ ಕೈ ಯಿಂದ ದೀಪಿಕಾ ತಾಯಿ ಕಸಿದುಕೊಂಡಿದ್ದು, ಹೆಚ್ಚಿನ ಅಪಾಯ ತಪ್ಪಿದೆ. ಕೃತ್ಯ ಎಸಗಿ ಪರಾರಿ ಆಗಿದ್ದ ಆರೋಪಿಯನ್ನು ಶ್ರೀಮಂಗಲ ಮತ್ತು ಪೊನ್ನoಪೇಟೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಘಟನೆಗೆ ಕೌಟುಂಬಿಕ ಕಾರಣ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು