8:20 PM Monday29 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ ಕ್ರಮಗಳಿಗೆ ಸೂಚನೆ

26/07/2025, 22:24

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯಲ್ಲಿ ಕಳೆದ ಹಲವು ದಿನಗಳ ಹಿಂದೆ ಸುರಿದ ಭಾರಿ ಮಳೆಯಿಂದ ದಕ್ಷಿಣ ಕೊಡಗಿನ ಕೆಲವು ಭಾಗಗಳಲ್ಲಿ ಹಾನಿಯಾಗಿದ್ದು ಮಳೆ ಹಾನಿ ಪ್ರದೇಶಕ್ಕೆ ಕಂದಾಯ ಸಚಿವ ಕೃಷ್ಣಬೈರೆ ಗೌಡ ಭೇಟಿ ನೀಡಿದ್ದು ಅಧಿಕಾರಿಗಳಿನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.
ಪೊನ್ನಂಪೇಟೆಯ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಸಚಿವರನ್ನ ಜಿಲ್ಲಾಡಳಿತ ಹಾಗೂ ಕಾರ್ಯಕರ್ತರು ಸಚಿವರನ್ನ ಸ್ವಾಗತಿಸಿದರು. ಪೊನ್ನಂಪೇಟೆ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಸಚಿವರು ದಾಖಲೆಗಳು ಡಿಜಿಟಲಿಕರಣಗೊಳ್ಳುತ್ತಿರೋಂದ್ರಿಂದ ಅಧಿಕಾರಿಗಳೂ ಸೂಕ್ತ ರೀತಿಯಲ್ಲಿ ಕ್ರಮವಹಿಸಬೇಕು. ಸೂಕ್ತ ರೀತಿಯಲ್ಲಿ ಸ್ಪಂದಿಸುವ ಕೆಲಸ ಆಗಬೇಕೆಂದು ಅಧಿಕಾರಿಗಳನ್ನ ಕೃಷ್ಣಬೈರೆಗೌಡ ತರಾಟೆಗೆ ತೆಗೆದುಕೊಂಡರು. ಇ‌ನ್ನು ದಕ್ಷಿಣ ಕೊಡಗಿನ ಬಲ್ಯ ಮಂಡೂರು ಸಮಿಪ ರಸ್ತೆ ಕುಸಿದ ಪ್ರದೇಶಕ್ಕೆ ಬೇಟಿ ನೀಡಿದರು. ಜೊತೆಗೆ ಬಲ್ಯಮಂಡೂರು ಪಂಚಾಯತ್ ಗೆ ಭೇಟಿ ನೀಡಿ ಮಳೆ ಹಾನಿ ಸಂಬಂದ ಅಧಿಕಾರಿಗಳಿಂದ ಮಾಹಿತಿ ಪಡೆದು ಸೂಕ್ತ ರೀತಿಯಲ್ಲಿ ಸ್ಪಂದಿಸುವಂತೆ ಸೂಚನೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು