1:54 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ ನಗದು ಕಳವು

01/07/2025, 11:23

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ತಾಲ್ಲೂಕಿನ ಕೂಡಿಗೆ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಲಕ್ಷ್ಮೀ ಜುವೆಲರಿ ಅಂಗಡಿ ಮಾಲೀಕನ ಮನೆಗೆ ಕಳ್ಳರು ಕನ್ನ ಹಾಕಿದ್ದು ಮನೆಯಲ ಲಾಕರ್ ನಿಂದ ರೂ 14 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ.
ಕಾರ್ಯ ನಿಮಿತ್ತ ಕುಟುಂಬ ಸಮೇತ ಕುಮಾರ್ ಹೊರಗೆ ತೆರಳಿದ್ದನ್ನು ಖಚಿತಪಡಿಸಿಕೊಂಡ ಕಳ್ಳರು ಮುಂಬಾಗಿಲನ್ನು ಮುರಿದು ಒಳನುಗ್ಗಿ ಕೈ ಚಳಕ ತೋರಿಸಿದ್ದಾರೆ. ಸ್ಥಳಕ್ಕೆ ಕುಶಾಲನಗರ ಪೊಲೀಸರು, ಅಪರಾಧ ಪತ್ತೆ ದಳ ಭೇಟಿ ನೀಡಿ ಪರಿಶೀಲನೆ ನಡೆಸಿ ಕಳ್ಳರ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು