7:14 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ ನಗದು ಕಳವು

01/07/2025, 11:23

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ತಾಲ್ಲೂಕಿನ ಕೂಡಿಗೆ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಲಕ್ಷ್ಮೀ ಜುವೆಲರಿ ಅಂಗಡಿ ಮಾಲೀಕನ ಮನೆಗೆ ಕಳ್ಳರು ಕನ್ನ ಹಾಕಿದ್ದು ಮನೆಯಲ ಲಾಕರ್ ನಿಂದ ರೂ 14 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ.
ಕಾರ್ಯ ನಿಮಿತ್ತ ಕುಟುಂಬ ಸಮೇತ ಕುಮಾರ್ ಹೊರಗೆ ತೆರಳಿದ್ದನ್ನು ಖಚಿತಪಡಿಸಿಕೊಂಡ ಕಳ್ಳರು ಮುಂಬಾಗಿಲನ್ನು ಮುರಿದು ಒಳನುಗ್ಗಿ ಕೈ ಚಳಕ ತೋರಿಸಿದ್ದಾರೆ. ಸ್ಥಳಕ್ಕೆ ಕುಶಾಲನಗರ ಪೊಲೀಸರು, ಅಪರಾಧ ಪತ್ತೆ ದಳ ಭೇಟಿ ನೀಡಿ ಪರಿಶೀಲನೆ ನಡೆಸಿ ಕಳ್ಳರ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು