11:29 PM Friday5 - June 2026
ಬ್ರೇಕಿಂಗ್ ನ್ಯೂಸ್
ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌

ಇತ್ತೀಚಿನ ಸುದ್ದಿ

Kodagu | ಶನಿವಾರಸಂತೆಯ ಮಾಲಂಬಿ ಬೆಟ್ಟದಲ್ಲಿ ಮಳೆಗಾಗಿ ಪೂಜೆ

21/04/2026, 17:56

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಶನಿವಾರಸಂತೆ ಸಮೀಪದ ಮಾಲಂಬಿ ಗ್ರಾಮದ ದೇವರುಗಳ ಸಮಿತಿ ವತಿಯಿಂದ ಶ್ರೀ ಮಲ್ಲಿಕಾರ್ಜುನ ಸ್ವಾಮಿ, ಶ್ರೀ ಬಸವಣ್ಣ ಮತ್ತು ಶ್ರೀ ಕನ್ನಂಬಾಡಿ ಅಮ್ಮನವರ ದೇವರ ವಾರ್ಷಿಕ ಪೂಜಾ ಮಹೋತ್ಸವಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ದೇವರ ಪೂಜಾ ಮಹೋತ್ಸವ ಮತ್ತು ವಾರ್ಷಿಕ ಪೂಜೆ ಅಂಗವಾಗಿ ಸೋಮವಾರ ಬೆಳಗ್ಗೆ ದೇವಸ್ಥಾನ ಸಮಿತಿ, ಗ್ರಾಮಸ್ಥರು, ಭಕ್ತರು ಸೇರಿದಂತೆ ಅಕ್ಕಪಕ್ಕದ ಗ್ರಾಮಸ್ಥರು ವಾದ್ಯಗೋಷ್ಠಿಯೊಂದಿಗೆ ಮಾಲಂಬಿ ಶ್ರೀ ಮಳೆ ಮಲ್ಲೇಶ್ವರ ಬೆಟ್ಟವನ್ನೇರಿದರು.ನಂತರ ಬೆಟ್ಟದ ಮೇಲಿರುವ ಶ್ರೀ ಮಳೆ ಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ದೇವಸ್ಥಾನದ ಅರ್ಚಕರು ವಾರ್ಷಿಕ ಪೂಜಾ ಮಹೋತ್ಸವದ ಅಂಗವಾಗಿ ಮತ್ತು ಮುಂಗಾರು ಮಳೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಭಕ್ತರಿಗೆ ತೀರ್ಥ, ಪ್ರಸಾದ ವಿನಿಯೋಗ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು