4:01 PM Monday3 - November 2025
ಬ್ರೇಕಿಂಗ್ ನ್ಯೂಸ್
Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ

ಇತ್ತೀಚಿನ ಸುದ್ದಿ

Kodagu | ಸೋಮವಾರಪೇಟೆ: ಡೀಮ್ಡ್ ಫಾರೆಸ್ಟ್ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ರೈತರ ಬೃಹತ್ ಹೋರಾಟ

03/11/2025, 15:54

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸಿ ಮತ್ತು ಡಿ ಜಾಗ, ಸೆಕ್ಷನ್4, ಡೀಮ್ಡ್ ಫಾರೆಸ್ಟ್ ಸಮಸ್ಯೆ ಬಗೆಹರಿಸಲು ಒತ್ತಾಯ ಅರಣ್ಯ ಇಲಾಖೆಯ ಕ್ರಮದ ವಿರುದ್ದ ತೀವ್ರ ಪ್ರತಿಭಟನೆ ಸೋಮವಾರಪೇಟೆಯಲ್ಲಿ ನಡೆಯಿತು.
ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ರಚಿಸಿದ ರೈತರು ಜೆ.ಸಿ. ವೇದಿಕೆಯಲ್ಲಿ ಬೃಹತ್ ರೈತ ಸಮಾವೇಶ ನಡೆಸಿದರು.


ಸೋಮವಾರ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧ ಗ್ರಾಮಗಳಿಂದ ಆಗಮಿಸಿರುವ ರೈತರು ನೆರೆಯ ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಯಿಂದಲೂ ರೈತ ಮುಖಂಡರು ಭಾಗಿಯಾಗಿದ್ದರು.
ರೈತ ಹೋರಾಟ ಸಮಿತಿ ಅಧ್ಯಕ್ಷ ಸುರೇಶ್, ರೈತ ಸಂಘದ ಅಧ್ಯಕ್ಷ ದಿನೇಶ್, ರಾಜ್ಯ ರೈತ ಸಂಘದ ನಾಯಕರಾದ ಹೊನ್ನೂರು ಪ್ರಕಾಶ್, ಕಿರಣ್ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು