9:06 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

Kodagu | ಸೋಮವಾರಪೇಟೆ: ಡೀಮ್ಡ್ ಫಾರೆಸ್ಟ್ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ರೈತರ ಬೃಹತ್ ಹೋರಾಟ

03/11/2025, 15:54

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸಿ ಮತ್ತು ಡಿ ಜಾಗ, ಸೆಕ್ಷನ್4, ಡೀಮ್ಡ್ ಫಾರೆಸ್ಟ್ ಸಮಸ್ಯೆ ಬಗೆಹರಿಸಲು ಒತ್ತಾಯ ಅರಣ್ಯ ಇಲಾಖೆಯ ಕ್ರಮದ ವಿರುದ್ದ ತೀವ್ರ ಪ್ರತಿಭಟನೆ ಸೋಮವಾರಪೇಟೆಯಲ್ಲಿ ನಡೆಯಿತು.
ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಮಾನವ ಸರಪಳಿ ರಚಿಸಿದ ರೈತರು ಜೆ.ಸಿ. ವೇದಿಕೆಯಲ್ಲಿ ಬೃಹತ್ ರೈತ ಸಮಾವೇಶ ನಡೆಸಿದರು.


ಸೋಮವಾರ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧ ಗ್ರಾಮಗಳಿಂದ ಆಗಮಿಸಿರುವ ರೈತರು ನೆರೆಯ ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಯಿಂದಲೂ ರೈತ ಮುಖಂಡರು ಭಾಗಿಯಾಗಿದ್ದರು.
ರೈತ ಹೋರಾಟ ಸಮಿತಿ ಅಧ್ಯಕ್ಷ ಸುರೇಶ್, ರೈತ ಸಂಘದ ಅಧ್ಯಕ್ಷ ದಿನೇಶ್, ರಾಜ್ಯ ರೈತ ಸಂಘದ ನಾಯಕರಾದ ಹೊನ್ನೂರು ಪ್ರಕಾಶ್, ಕಿರಣ್ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು