3:37 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

Kodagu | ಸುಂಟಿಕೊಪ್ಪ: ಅಪಘಾತಕ್ಕೀಡಾದ ಕಾರಿನ ಮೇಲೆ ಬಿದ್ದ ದಿಮ್ಮಿ ಸಾಗಿಸುತ್ತಿದ್ದ ಲಾರಿ

13/02/2026, 11:31

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗರಹಳ್ಳಿ ಸಮೀಪದ ಮಾರುತಿ ನಗರದ ಬಳಿ ನೆನ್ನೆ ರಾತ್ರಿ ಸಂಭವಿಸಿದ ರಿಟ್ಜ್ ಹಾಗೂ ಬೊಲೆನ ಕಾರುಗಳ ನಡುವೆ ಅಪಘಾತದ ನಂತರ ಅದೇ ಜಾಗದಲ್ಲಿ ಮತ್ತೊಂದು ಅವಘಡ ನಡೆದಿದೆ. ಇಂದು ನಸುಕಿನ ವೇಳೆ 4 ಗಂಟೆಗೆ ಮಡಿಕೇರಿ ಕಡೆಯಿಂದ ಮೈಸೂರಿನತ್ತ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಮೂರ್ನಾಡಿನ ಲಾರಿ, ಅಪಘಾತದ ನಂತರ ರಸ್ತೆ ಬದಿ ನಿಂತಿದ್ದ ಬೊಲೆನ ಕಾರಿನ ಮೇಲೆ ಬಿದ್ದಿದೆ. ಇದರಿಂದ ಬೊಲೆನ ಕಾರು ಇನ್ನಷ್ಟು ಹಾನಿಗೊಳಗಾಗಿದೆ


*ರಿಟ್ಜ್ ಮತ್ತು ಬಲೆನೊ ಕಾರುಗಳ ನಡುವೆ ಡಿಕ್ಕಿ*
ಕಳೆದ ರಾತ್ರಿ ಕೊಡಗರಹಳ್ಳಿ ಸಮೀಪದ ಮಾರುತಿನಗರ ಬಳಿ ಮೈಸೂರಿನ ರಿಟ್ಜ್ ಕಾರು ಮತ್ತು ತಾಳತ್ ಮನೆಯ ಬೊಲೆನಾ ಕಾರು ನಡುವೆ ಡಿಕ್ಕಿ ಸಂಭವಿಸಿದೆ. ಮೈಸೂರಿನ ರಿಟ್ಜ್ ಕಾರಿನಲ್ಲಿದ್ದ ಯುವತಿಗೆ ಮತ್ತು ಬೊಲೆನಾ ಕಾರಿನಲ್ಲಿದ್ದ ಓರ್ವನಿಗೆ ಗಾಯಗಳಾಗಿವೆ ಎಂದು ಹೇಳಲಾಗಿದ್ದು ಹೆಚ್ಚಿನ ಚಿಕೆತ್ಸೆಗೆ ಮಡಿಕೇರಿ ಆಸ್ಪತ್ರೆಗೆ ರವನಿಸಲಾಗಿತ್ತು. ಇಂದು ಲಾರಿ ಮಗುಚಿದ ಪರಿಣಾಮ ಲಾರಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಮಡಿಕೇರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ,ಎರಡು ಅಪಘಾತ ಸಂಬಂಧ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು