8:55 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Kodagu | ಸುಂಟಿಕೊಪ್ಪ: ಹೆದ್ದಾರಿ ತಡೆದ ಕಾಡಾನೆ; ವಾಹನ ಚಾಲಕರಿಗೆ ಶಾಕ್

04/07/2025, 12:46

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಳೆದ ರಾತ್ರಿ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಏಳನೇ ಹೊಸಕೋಟೆಯ ಮೆಟ್ನಳ್ಳ ಇಳಿಜಾರಿನಲ್ಲಿ ಕಾಡಾನೆಯೊಂದು ಕಾಡಿನಿಂದ ಹೊರಬಂದು ಹೆದ್ದಾರಿಯ ನಡುವೆ ಅಡ್ಡಾಡಿದ ಘಟನೆ ನಡೆದಿದೆ.


ರಾತ್ರಿ ಸುಮಾರು 10.30 ವೇಳೆಗೆ ವಿಷಯ ಅರಿಯದೇ ಬಂದಿರುವ ವಾಹನಗಳು ರಸ್ತೆ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಕಾಡಾನೆ ಪ್ರತ್ಯಕ್ಷವಾಗಿ ನಿಂತಿರುವುದನ್ನು ಕಂಡು ಗಾಬರಿಯಾಗಿ ಒಳದಾರಿಯೊಳಗೆ ನುಗ್ಗಿ ತಪ್ಪಿಸಿಕೊಂಡಿದ್ದಾರೆ. ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕಾರೊಂದರ ಡ್ಯಾಷ್ ಕ್ಯಾಮರದಲ್ಲಿ ಕಾಡಾನೆ ಓಡಾಟದ ದೃಶ್ಯ ಸೆರೆಯಾಗಿದ್ದು, ಇತ್ತ ಸಾಗುವ ವಾಹನಗಳ ಚಾಲಕರು ಎಚ್ಚರ ವಹಿಸಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು