10:04 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,…

ಇತ್ತೀಚಿನ ಸುದ್ದಿ

Kodagu | ಮುಂದುವರಿದ ವ್ಯಾಘ್ರ ಹಾವಳಿ: ವಿರಾಜಪೇಟೆ ಬಳಿ ಹುಲಿ ದಾಳಿಗೆ ಹಸು ಬಲಿ

27/07/2025, 23:26

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ದಕ್ಷಿಣ ಕೊಡಗಿನಲ್ಲಿ ಹುಲಿ ಹಾವಳಿ ಮುಂದುವರೆದಿದೆ. ವಿರಾಜಪೇಟೆ ತಾಲೂಕು ಬಿಟ್ಟಂಗಾಲ ಪಂಚಾಯ್ತಿಯ ವಿ. ಬಾಡಗ ಗ್ರಾಮದಲ್ಲಿ ಗದ್ದೆಯಲ್ಲಿ ಮೇಯಲು ಬಿಟ್ಟಿದ ತೀತಿಮಾಡ ಬೋಪಣ್ಣ ಅಯ್ಯಪ್ಪನವರ ಹಾಲು ಕರೆಯುತ್ತಿದ್ದ ಹಸುವನ್ನು ಹುಲಿ ಕೊಂದು ಸ್ವಲ್ಪ ಭಾಗ ತಿಂದು ಹಾಕಿದ ಘಟನೆ ನಡೆದಿದೆ.
ಗದ್ದೆಯಲ್ಲಿ ಮೇಯಲು ಬಿಟ್ಟಿದ್ದ ಹಸು ಕಾಣೆಯಾಗಿ ನೆನ್ನೆಯಿಂದ ಹುಡುಕಿ ಇಂದು ಪಕ್ಕದ ತೋಟದಲ್ಲಿ ಹಸುವಿನ ಕಳೇಬರ ಪತ್ತೆಯಾಗಿದೆ.

ಅಂದಾಜು 15 ಲೀಟರ್ನಷ್ಟು ಹಾಲು ಕೊಡುತ್ತಿದ್ದ ಹಸು ಹುಲಿ ದಾಳಿಗೆ ಬಲಿಯಾಗಿದ್ದು ಬೋಪಣ್ಣನವರು ಕಂಗೆಡುವಂತೆ ಮಾಡಿದೆ, ಸುತ್ತ ಮುತ್ತಲಿನ ಜನರು ಕೂಡ ಇನ್ನು ಮುಂದೆ ಹುಲಿಯ ಭಯದಲ್ಲೇ ಕಾಲ ಕಳೆಯುವಂತಾಗಿದೆ, ಜನ ಪ್ರತಿನಿಧಿಗಳು ಹಾಗೂ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಾಗರಿಕರು ಕೋರಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು