11:47 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ; ಇನ್ನೆರಡು ಗಂಭೀರ

13/07/2025, 23:43

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯಲ್ಲಿ ಹುಲಿಗಳ ದಾಳಿ ಮುಂದುವರೆದಿದ್ದು, ಪೊನ್ನoಪೇಟೆ ತಾಲ್ಲೂಕಿನ ಹುದಿಕೇರಿ ಗ್ರಾಮದ ಕುಂಞ್ಞಪಂಡ ರಾಜೇಶ್ ರವರಿಗೆ ಸೇರಿದ 3 ಹಸುಗಳ ಮೇಲೆ ಹುಲಿ ದಾಳಿ ಮಾಡಿದು ಒಂದು ಹಸುವನ್ನು ಬಲಿ ಪಡೆದುಕೊಂಡಿದ್ದು, ಮತ್ತೆರಡು ಹಸುಗಳ ಸ್ಥಿತಿ ಗಂಭೀರವಾಗಿದೆ.


ಕಾಡಾನೆಗಳ ರೀತಿಯಲ್ಲೇ ಹುಲಿಗಳು ಸಹ ಅರಣ್ಯದಂಚಿನ ಗ್ರಾಮದಲ್ಲಿ ಬೀಡು ಬಿಟ್ಟಿರುವ ಹುಲಿಗಳಿಂದ ದಿನನಿತ್ಯ ಆತಂಕದಲ್ಲೇ ದಿನ ದೂಡುತ್ತಿರುವ ಬೆನ್ನಲ್ಲೇ ಈ ದಾಳಿ ಸಂಭಾವಿಸಿದೆ. ಸದ್ಯ ಸ್ಥಳಕ್ಕೆ ಅರಣ್ಯಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿರಂತರ ದಾಳಿಯನ್ನು ತಡೆಗಟ್ಟುವಲ್ಲಿ ಈಗಾಗಲೇ 3 ಹುಲಿಗಳ ಸೆರೆಗೆ ಅನುಮತಿ ದೊರೆತರೂ ಇನ್ನೂ ಕಾರ್ಯಾಚರಣೆ ಕೈಗೊಳ್ಳದಿರುವುದು ಈ ಸರಣಿ ಜಾನುವಾರುಗಳ ಮೇಲೆ ಆದ ದಾಳಿಯೇ ಸಾಕ್ಷಿ.

ಇತ್ತೀಚಿನ ಸುದ್ದಿ

ಜಾಹೀರಾತು