9:13 AM Wednesday3 - September 2025
ಬ್ರೇಕಿಂಗ್ ನ್ಯೂಸ್
ಸೌಜನ್ಯ ಪ್ರಕರಣ | ಸುಪ್ರೀಂಕೋರ್ಟ್ ಮೊರೆ ಹೋದರೆ ಸಂಪೂರ್ಣ ಬೆಂಬಲ: ಬಿಜೆಪಿ ರಾಜ್ಯಾಧ್ಯಕ್ಷ… ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್… ಕೊಡಗಿನಾದ್ಯoತ ಕೈಲೂ ಮುಹೂರ್ತ ಹಬ್ಬ ಸಂಭ್ರಮ: ಮಾಂಸ ಖರೀದಿ ಜೋರು ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ… Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು… ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ: ಸಿಎಂ ಚಾಲನೆ ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ ಗಣೇಶ ವಿಸರ್ಜನೆ: ಕುಶಾಲನಗರದಲ್ಲಿ ನಿಯಮ ಉಲ್ಲಂಘಿಸಿದ 5 ಡಿಜೆ ವಾಹನ ಪೊಲೀಸ್ ವಶಕ್ಕೆ ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ

ಇತ್ತೀಚಿನ ಸುದ್ದಿ

Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ; ಇನ್ನೆರಡು ಗಂಭೀರ

13/07/2025, 23:43

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯಲ್ಲಿ ಹುಲಿಗಳ ದಾಳಿ ಮುಂದುವರೆದಿದ್ದು, ಪೊನ್ನoಪೇಟೆ ತಾಲ್ಲೂಕಿನ ಹುದಿಕೇರಿ ಗ್ರಾಮದ ಕುಂಞ್ಞಪಂಡ ರಾಜೇಶ್ ರವರಿಗೆ ಸೇರಿದ 3 ಹಸುಗಳ ಮೇಲೆ ಹುಲಿ ದಾಳಿ ಮಾಡಿದು ಒಂದು ಹಸುವನ್ನು ಬಲಿ ಪಡೆದುಕೊಂಡಿದ್ದು, ಮತ್ತೆರಡು ಹಸುಗಳ ಸ್ಥಿತಿ ಗಂಭೀರವಾಗಿದೆ.


ಕಾಡಾನೆಗಳ ರೀತಿಯಲ್ಲೇ ಹುಲಿಗಳು ಸಹ ಅರಣ್ಯದಂಚಿನ ಗ್ರಾಮದಲ್ಲಿ ಬೀಡು ಬಿಟ್ಟಿರುವ ಹುಲಿಗಳಿಂದ ದಿನನಿತ್ಯ ಆತಂಕದಲ್ಲೇ ದಿನ ದೂಡುತ್ತಿರುವ ಬೆನ್ನಲ್ಲೇ ಈ ದಾಳಿ ಸಂಭಾವಿಸಿದೆ. ಸದ್ಯ ಸ್ಥಳಕ್ಕೆ ಅರಣ್ಯಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿರಂತರ ದಾಳಿಯನ್ನು ತಡೆಗಟ್ಟುವಲ್ಲಿ ಈಗಾಗಲೇ 3 ಹುಲಿಗಳ ಸೆರೆಗೆ ಅನುಮತಿ ದೊರೆತರೂ ಇನ್ನೂ ಕಾರ್ಯಾಚರಣೆ ಕೈಗೊಳ್ಳದಿರುವುದು ಈ ಸರಣಿ ಜಾನುವಾರುಗಳ ಮೇಲೆ ಆದ ದಾಳಿಯೇ ಸಾಕ್ಷಿ.

ಇತ್ತೀಚಿನ ಸುದ್ದಿ

ಜಾಹೀರಾತು