5:33 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ; ಇನ್ನೆರಡು ಗಂಭೀರ

13/07/2025, 23:43

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯಲ್ಲಿ ಹುಲಿಗಳ ದಾಳಿ ಮುಂದುವರೆದಿದ್ದು, ಪೊನ್ನoಪೇಟೆ ತಾಲ್ಲೂಕಿನ ಹುದಿಕೇರಿ ಗ್ರಾಮದ ಕುಂಞ್ಞಪಂಡ ರಾಜೇಶ್ ರವರಿಗೆ ಸೇರಿದ 3 ಹಸುಗಳ ಮೇಲೆ ಹುಲಿ ದಾಳಿ ಮಾಡಿದು ಒಂದು ಹಸುವನ್ನು ಬಲಿ ಪಡೆದುಕೊಂಡಿದ್ದು, ಮತ್ತೆರಡು ಹಸುಗಳ ಸ್ಥಿತಿ ಗಂಭೀರವಾಗಿದೆ.


ಕಾಡಾನೆಗಳ ರೀತಿಯಲ್ಲೇ ಹುಲಿಗಳು ಸಹ ಅರಣ್ಯದಂಚಿನ ಗ್ರಾಮದಲ್ಲಿ ಬೀಡು ಬಿಟ್ಟಿರುವ ಹುಲಿಗಳಿಂದ ದಿನನಿತ್ಯ ಆತಂಕದಲ್ಲೇ ದಿನ ದೂಡುತ್ತಿರುವ ಬೆನ್ನಲ್ಲೇ ಈ ದಾಳಿ ಸಂಭಾವಿಸಿದೆ. ಸದ್ಯ ಸ್ಥಳಕ್ಕೆ ಅರಣ್ಯಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿರಂತರ ದಾಳಿಯನ್ನು ತಡೆಗಟ್ಟುವಲ್ಲಿ ಈಗಾಗಲೇ 3 ಹುಲಿಗಳ ಸೆರೆಗೆ ಅನುಮತಿ ದೊರೆತರೂ ಇನ್ನೂ ಕಾರ್ಯಾಚರಣೆ ಕೈಗೊಳ್ಳದಿರುವುದು ಈ ಸರಣಿ ಜಾನುವಾರುಗಳ ಮೇಲೆ ಆದ ದಾಳಿಯೇ ಸಾಕ್ಷಿ.

ಇತ್ತೀಚಿನ ಸುದ್ದಿ

ಜಾಹೀರಾತು