6:10 AM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ; ಇನ್ನೆರಡು ಗಂಭೀರ

13/07/2025, 23:43

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯಲ್ಲಿ ಹುಲಿಗಳ ದಾಳಿ ಮುಂದುವರೆದಿದ್ದು, ಪೊನ್ನoಪೇಟೆ ತಾಲ್ಲೂಕಿನ ಹುದಿಕೇರಿ ಗ್ರಾಮದ ಕುಂಞ್ಞಪಂಡ ರಾಜೇಶ್ ರವರಿಗೆ ಸೇರಿದ 3 ಹಸುಗಳ ಮೇಲೆ ಹುಲಿ ದಾಳಿ ಮಾಡಿದು ಒಂದು ಹಸುವನ್ನು ಬಲಿ ಪಡೆದುಕೊಂಡಿದ್ದು, ಮತ್ತೆರಡು ಹಸುಗಳ ಸ್ಥಿತಿ ಗಂಭೀರವಾಗಿದೆ.


ಕಾಡಾನೆಗಳ ರೀತಿಯಲ್ಲೇ ಹುಲಿಗಳು ಸಹ ಅರಣ್ಯದಂಚಿನ ಗ್ರಾಮದಲ್ಲಿ ಬೀಡು ಬಿಟ್ಟಿರುವ ಹುಲಿಗಳಿಂದ ದಿನನಿತ್ಯ ಆತಂಕದಲ್ಲೇ ದಿನ ದೂಡುತ್ತಿರುವ ಬೆನ್ನಲ್ಲೇ ಈ ದಾಳಿ ಸಂಭಾವಿಸಿದೆ. ಸದ್ಯ ಸ್ಥಳಕ್ಕೆ ಅರಣ್ಯಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿರಂತರ ದಾಳಿಯನ್ನು ತಡೆಗಟ್ಟುವಲ್ಲಿ ಈಗಾಗಲೇ 3 ಹುಲಿಗಳ ಸೆರೆಗೆ ಅನುಮತಿ ದೊರೆತರೂ ಇನ್ನೂ ಕಾರ್ಯಾಚರಣೆ ಕೈಗೊಳ್ಳದಿರುವುದು ಈ ಸರಣಿ ಜಾನುವಾರುಗಳ ಮೇಲೆ ಆದ ದಾಳಿಯೇ ಸಾಕ್ಷಿ.

ಇತ್ತೀಚಿನ ಸುದ್ದಿ

ಜಾಹೀರಾತು