10:52 AM Wednesday17 - December 2025
ಬ್ರೇಕಿಂಗ್ ನ್ಯೂಸ್
Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ…

ಇತ್ತೀಚಿನ ಸುದ್ದಿ

Kodagu | ಚೆಟ್ಟಳ್ಳಿಯಲ್ಲಿ ಉರುಳಿಗೆ ಸಿಲುಕಿ ಹುಲಿ ದಾರುಣ ಸಾವು

17/12/2025, 10:34

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸುಮಾರು 5 ವರ್ಷದ ಹುಲಿಯೊಂದು ಉರುಳಿಗೆ ಸಿಲುಕಿ ಸಾವನಪ್ಪಿರುವ ಘಟನೆ ಚೆಟ್ಟಳ್ಳಿಯಲ್ಲಿ ನಡೆದಿದೆ. ಕುಶಾಲನಗರ ತಾಲ್ಲೂಕು ಚೇರಳ-ಶ್ರೀಮಂಗಲ ಗ್ರಾಮದ ಅಪ್ಪಯ್ಯ ಎಂಬುವರ ಕಾಫಿ ತೋಟದ ಬೇಲಿ ಬದಿಯಲ್ಲಿ ಮದ್ಯ ವಯಸ್ಸಿನ ಈ ಹುಲಿಯ ಕತ್ತಿನ ಭಾಗಕ್ಕೆ ಉರುಳು ಸಿಲುಕಿ ಮೃತ ವಾಗಿದ್ದು ಸುಮಾರು 5 ಕಿಲೋಮೀಟರ್ ದೂರದ ಅರಣ್ಯ ಪ್ರದೇಶದಿಂದ ಬಂದಿರುವ ಶಂಕೆಯಿದ್ದು, ಕಾಡು ಪ್ರಾಣಿಗಳ ಹಾವಳಿಗೆ ತಡೆ ಇಲ್ಲವೇ ಬೀಟೆಗೆ ಉರುಳು ಹಾಕಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಅಂದಾಜಿಸದ್ದಾರೆ.


ಈ ಕುರಿತು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರತಿನಿಧಿಗಳಿಗೆ ಮಾಹಿತಿ ನೀಡಲಾಗಿದ್ದು, ಸ್ಥಳದಲ್ಲಿ ಶ್ವಾನ ದಳದಿಂದ ಪರಿಶೀಲನೆ ನಡೆಸಲಾಗಿದೆ. ಹುಲಿಯನ್ನು ಆನೆಕಾಡು ಮೀಸಲು ಅರಣ್ಯದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು