3:46 AM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

Kodagu | ಚೆಟ್ಟಳ್ಳಿಯಲ್ಲಿ ಉರುಳಿಗೆ ಸಿಲುಕಿ ಹುಲಿ ದಾರುಣ ಸಾವು

17/12/2025, 10:34

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸುಮಾರು 5 ವರ್ಷದ ಹುಲಿಯೊಂದು ಉರುಳಿಗೆ ಸಿಲುಕಿ ಸಾವನಪ್ಪಿರುವ ಘಟನೆ ಚೆಟ್ಟಳ್ಳಿಯಲ್ಲಿ ನಡೆದಿದೆ. ಕುಶಾಲನಗರ ತಾಲ್ಲೂಕು ಚೇರಳ-ಶ್ರೀಮಂಗಲ ಗ್ರಾಮದ ಅಪ್ಪಯ್ಯ ಎಂಬುವರ ಕಾಫಿ ತೋಟದ ಬೇಲಿ ಬದಿಯಲ್ಲಿ ಮದ್ಯ ವಯಸ್ಸಿನ ಈ ಹುಲಿಯ ಕತ್ತಿನ ಭಾಗಕ್ಕೆ ಉರುಳು ಸಿಲುಕಿ ಮೃತ ವಾಗಿದ್ದು ಸುಮಾರು 5 ಕಿಲೋಮೀಟರ್ ದೂರದ ಅರಣ್ಯ ಪ್ರದೇಶದಿಂದ ಬಂದಿರುವ ಶಂಕೆಯಿದ್ದು, ಕಾಡು ಪ್ರಾಣಿಗಳ ಹಾವಳಿಗೆ ತಡೆ ಇಲ್ಲವೇ ಬೀಟೆಗೆ ಉರುಳು ಹಾಕಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಅಂದಾಜಿಸದ್ದಾರೆ.


ಈ ಕುರಿತು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರತಿನಿಧಿಗಳಿಗೆ ಮಾಹಿತಿ ನೀಡಲಾಗಿದ್ದು, ಸ್ಥಳದಲ್ಲಿ ಶ್ವಾನ ದಳದಿಂದ ಪರಿಶೀಲನೆ ನಡೆಸಲಾಗಿದೆ. ಹುಲಿಯನ್ನು ಆನೆಕಾಡು ಮೀಸಲು ಅರಣ್ಯದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು