5:35 AM Thursday13 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

Kodagu | ಚೆಟ್ಟಳ್ಳಿಯಲ್ಲಿ ಉರುಳಿಗೆ ಸಿಲುಕಿ ಹುಲಿ ದಾರುಣ ಸಾವು

17/12/2025, 10:34

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸುಮಾರು 5 ವರ್ಷದ ಹುಲಿಯೊಂದು ಉರುಳಿಗೆ ಸಿಲುಕಿ ಸಾವನಪ್ಪಿರುವ ಘಟನೆ ಚೆಟ್ಟಳ್ಳಿಯಲ್ಲಿ ನಡೆದಿದೆ. ಕುಶಾಲನಗರ ತಾಲ್ಲೂಕು ಚೇರಳ-ಶ್ರೀಮಂಗಲ ಗ್ರಾಮದ ಅಪ್ಪಯ್ಯ ಎಂಬುವರ ಕಾಫಿ ತೋಟದ ಬೇಲಿ ಬದಿಯಲ್ಲಿ ಮದ್ಯ ವಯಸ್ಸಿನ ಈ ಹುಲಿಯ ಕತ್ತಿನ ಭಾಗಕ್ಕೆ ಉರುಳು ಸಿಲುಕಿ ಮೃತ ವಾಗಿದ್ದು ಸುಮಾರು 5 ಕಿಲೋಮೀಟರ್ ದೂರದ ಅರಣ್ಯ ಪ್ರದೇಶದಿಂದ ಬಂದಿರುವ ಶಂಕೆಯಿದ್ದು, ಕಾಡು ಪ್ರಾಣಿಗಳ ಹಾವಳಿಗೆ ತಡೆ ಇಲ್ಲವೇ ಬೀಟೆಗೆ ಉರುಳು ಹಾಕಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಅಂದಾಜಿಸದ್ದಾರೆ.


ಈ ಕುರಿತು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರತಿನಿಧಿಗಳಿಗೆ ಮಾಹಿತಿ ನೀಡಲಾಗಿದ್ದು, ಸ್ಥಳದಲ್ಲಿ ಶ್ವಾನ ದಳದಿಂದ ಪರಿಶೀಲನೆ ನಡೆಸಲಾಗಿದೆ. ಹುಲಿಯನ್ನು ಆನೆಕಾಡು ಮೀಸಲು ಅರಣ್ಯದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು