11:10 AM Sunday29 - June 2025
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:… ಹುಲಿಗಳ ಸಾವು ಸಂಪೂರ್ಣ ತನಿಖೆಯಾಗಲಿ; ಕಾಂಗ್ರೆಸ್ ಕಚ್ಚಾಟದಲ್ಲಿ ರಾಜ್ಯ ಅಭಿವೃದ್ಧಿ ಶೂನ್ಯ: ಬಸವರಾಜ… ಕೆಂಪೇಗೌಡರು ಎಲ್ಲರನ್ನೊಳಗೊಂಡ ಸಮಾಜ ನಿರ್ಮಾಣದ ದೂರದೃಷ್ಟಿಯ ಮುತ್ಸದ್ದಿ ನಾಯಕ: ಸಿಎಂ ಸಿದ್ದರಾಮಯ್ಯ ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಇಂಧನ ಸಚಿವ… ಮೂಕ ಪ್ರಾಣಿಗಳ ಮೇಲೆ ಕ್ರೌರ್ಯ ಕಂಡು ಬಂದರೆ ಕಠಿಣ ಕ್ರಮ; ಪೆಟ್ ಶಾಪ್‍ಗಳ… BNG | ಪ್ರತಿ ಜಿಲ್ಲೆಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್… ಭ್ರಷ್ಟಾಚಾರದಿಂದ ರಾಜ್ಯ ಸರ್ಕಾರ ದಿಕ್ಕು ದೆಸೆ ಇಲ್ಲದೆ ನಡೆದಿದೆ: ಬಸವರಾಜ ಬೊಮ್ಮಾಯಿ ಬೆಂಗಳೂರಿಗೆ ಅತ್ಯಾಧುನಿಕ ಭೂಗತ ರಸ್ತೆ ಜಾಲ, ಪೆರಿಫೆರಲ್ ರಿಂಗ್ ರಸ್ತೆ: ಹೆದ್ದಾರಿ ಸಚಿವ…

ಇತ್ತೀಚಿನ ಸುದ್ದಿ

Kodagu | ವಿರಾಜಪೇಟೆ: ಜನವಸತಿ ಪ್ರದೇಶದಲ್ಲಿ ಒಂಟಿ ಸಲಗನ ವಾಕಿಂಗ್!; ಆತಂಕದಲ್ಲಿ ಸ್ಥಳೀಯರು

29/06/2025, 11:02

ಮಡಿಕೇರಿ(reporterkarnataka.com): ಹಲಸಿನಹಣ್ಣು, ಮಾವಿನಹಣ್ಣಿನ ಆಸೆಗೆ ಕಾಡಾನೆಗಳು ಕಾಫೀ ತೋಟಕ್ಕೆ ಲಗ್ಗೆ ಹಾಕುವುದು ಮುಂದುವರೆದಿದ್ದು, ಕೊಡಗು ಜಿಲ್ಲೆಯ ವಿರಾಜಪೇಟೆ ಸಮೀಪ ಜನವಸತಿ ಪ್ರದೇಶಕ್ಕೆ ಸಲಗವೊಂದು ಲಗ್ಗೆ ಹಾಕಿದೆ.


ಸಿದ್ದಾಪುರ ಕರಡಿಗೋಡು ಸಮೀಪದ ಕೆಸುವಿನಹಳ್ಳ, ಟೀಕ್ ವುಡ್ ಎಸ್ಟೇಟ್ ಸೇರಿದಂತೆ ಗುಹ್ಯ ಭಾಗದಲ್ಲೂ ಸಲಗವೊಂದು ಜನವಸತಿ ಪ್ರದೇಶದಲ್ಲಿ ಓಡಾಡಿರುವ ದೃಶ್ಯ ಸೆರೆಯಾಗಿದೆ.ಒಂಟಿ ಸಲಗ ಓಡಾಟಕ್ಕೆ ಸ್ಥಳೀಯ ತೋಟದ ಕಾರ್ಮಿಕರು ಆತಂಕಕ್ಕೆ ಒಳಗಾಗಿದ್ದು, ಕಾಡಾನೆಯನ್ನು ಕಾಡಿಗೆ ಅಟ್ಟುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸ್ಥಳೀಯರು ಒತ್ತಾಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು