11:02 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

Kodagu | ವಿರಾಜಪೇಟೆ: ಜನವಸತಿ ಪ್ರದೇಶದಲ್ಲಿ ಒಂಟಿ ಸಲಗನ ವಾಕಿಂಗ್!; ಆತಂಕದಲ್ಲಿ ಸ್ಥಳೀಯರು

29/06/2025, 11:02

ಮಡಿಕೇರಿ(reporterkarnataka.com): ಹಲಸಿನಹಣ್ಣು, ಮಾವಿನಹಣ್ಣಿನ ಆಸೆಗೆ ಕಾಡಾನೆಗಳು ಕಾಫೀ ತೋಟಕ್ಕೆ ಲಗ್ಗೆ ಹಾಕುವುದು ಮುಂದುವರೆದಿದ್ದು, ಕೊಡಗು ಜಿಲ್ಲೆಯ ವಿರಾಜಪೇಟೆ ಸಮೀಪ ಜನವಸತಿ ಪ್ರದೇಶಕ್ಕೆ ಸಲಗವೊಂದು ಲಗ್ಗೆ ಹಾಕಿದೆ.


ಸಿದ್ದಾಪುರ ಕರಡಿಗೋಡು ಸಮೀಪದ ಕೆಸುವಿನಹಳ್ಳ, ಟೀಕ್ ವುಡ್ ಎಸ್ಟೇಟ್ ಸೇರಿದಂತೆ ಗುಹ್ಯ ಭಾಗದಲ್ಲೂ ಸಲಗವೊಂದು ಜನವಸತಿ ಪ್ರದೇಶದಲ್ಲಿ ಓಡಾಡಿರುವ ದೃಶ್ಯ ಸೆರೆಯಾಗಿದೆ.ಒಂಟಿ ಸಲಗ ಓಡಾಟಕ್ಕೆ ಸ್ಥಳೀಯ ತೋಟದ ಕಾರ್ಮಿಕರು ಆತಂಕಕ್ಕೆ ಒಳಗಾಗಿದ್ದು, ಕಾಡಾನೆಯನ್ನು ಕಾಡಿಗೆ ಅಟ್ಟುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸ್ಥಳೀಯರು ಒತ್ತಾಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು